ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ


Team Udayavani, May 27, 2022, 11:48 AM IST

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಗಿ ಬಸವಾದಿತ್ಯ ಶ್ರೀ ಆಯ್ಕೆ

ಚಿತ್ರದುರ್ಗ: ಐತಿಹಾಸಿಕ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಶುಕ್ರವಾರ ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಉತ್ತರಾಧಿಕಾರಿಯಾದ ಶ್ರೀಗಳು ಪೂರ್ವಾಶ್ರಮದಲ್ಲಿ ಚಿತ್ರದುರ್ಗ ತಾಲೂಕಿನ ಹುಲ್ಲೂರು ಗ್ರಾಮದ ಚಂದ್ರಕಲಾ ಶಿವಮೂರ್ತಯ್ಯ ದಂಪತಿಗಳ ಪುತ್ರ ಬಸವಾದಿತ್ಯ ಎಂದು ತಿಳಿಸಿದ್ದಾರೆ.

ಬಸವಣ್ಣನವರು ಹೇಳುವಂತೆ ಸಂಸಾರವೆಂಬುದು ಗಾಳಿಗಿಟ್ಟ ದೀಪ. ಅದೇ ರೀತಿ ಮಾನವನ ಬದುಕು ಅಸ್ಥಿರವಾಗಿರುತ್ತದೆ. ಬೇರೆಯವರು ಅಪಘಾತ, ಹೃದಯಾಘಾತ ಅಥವಾ ಇನ್ನಿತರೆ ಅವಘಡಗಳಿಂದ ಮಡಿದರೆ ಮನೆಗಳಲ್ಲಿ ಇತರರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ನೂರಾರು ಸಂಘಸಂಸ್ಥೆಗಳು, ಶಾಖಾ ಮಠಗಳು, ಸಂಘಟನೆಗಳು ಇರುವ ಮಠದಲ್ಲಿ ಇಂತಹ ಶೂನ್ಯ ನಿರ್ಮಾಣ ಆಗಬಾರದು. ಶೂನ್ಯವನ್ನು ಭರ್ತಿ ಮಾಡುವ ಸಲುವಾಗಿ ಗರಗುರು ಚರಮೂರ್ತಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುರುಘಾ ಶರಣರು ತಿಳಿಸಿದರು.

ಇದನ್ನೂ ಓದಿ:ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಸಮಕಾಲೀನ ಸಂಧರ್ಭದ ಆಕಸ್ಮಿಕವಾದ ಹಾಗೂ ಅಷ್ಟೇ ಅರ್ಥಪೂರ್ಣವಾದ ನಿರ್ಧಾರವಾಗಿದೆ. ಬಸವಾದಿತ್ಯ ಎಂಬ ಹೆಸರಿನ ಮುರುಘಾ ಮಠದ ಗುರುಕುಲದಲ್ಲಿ ಅಧ್ಯಯನ ಮಾಡುತ್ತಿರುವ ಮರಿಯನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಮುಂದೆ ಅವರ ಶಿಕ್ಷಣ ಎಲ್ಲವನ್ನೂ ಪೂರೈಸಿ ಪಟ್ಟ ಕಟ್ಟಲಾಗುವುದು ಎಂದರು.

ಮುಂದೆ ಯಾವ ಗೊಂದಲವೂ ಆಗಬಾರದು. ನಮ್ಮ ಜೀವನದ ಆತ್ಯಂತಿಕ ಸಮಸ್ಯೆಯನ್ನು ತುಂಬಾ ಸರಳವಾಗಿ ಬಗೆಹರಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.