Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

ಜಾನ್ ಮೈನ್ಸ್ ವಿರುದ್ಧ ಮೆದಕೇಪುರ ದಿಂದ ಚಿತ್ರದುರ್ಗ ಡಿಸಿ ಕಚೇರಿ ವರೆಗೆ ಕಾಲ್ಗಡಿಗೆ ಜಾಥ ನಡೆಸುತ್ತೇವೆ

Team Udayavani, Jul 21, 2024, 10:48 PM IST

1-weewq

ಭರಮಸಾಗರ: ಮೆದಕೇಪುರ ಸಮೀಪದ ಜಾನ್ ಮೈನ್ಸ್ ನವರು ಸ್ಥಳೀಯ ಟಿಪ್ಪರ್ ಲಾರಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷಿಸುತ್ತಿರುವ ಮೈನ್ಸ್ ಆಡಳಿತ ವೈಖರಿಯನ್ನು ಖಂಡಿಸಿ ಸುತ್ತಮುತ್ತಲ ಗ್ರಾಮಸ್ಥರು ಮೆದಕೇಪುರ ಬಳಿಯ ಜಾನ್ ಮೈನ್ಸ್ ಮುಖ್ಯ ದ್ವಾರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯವಾಗಿರುವ ಮೈನ್ಸ್ ನಲ್ಲಿ ಕೆಲಸಕ್ಕೆಂದು ಟಿಪ್ಪರ್ ಲಾರಿಗಳನ್ನು ಸಾಲಸೂಲ ಮಾಡಿ ತಂದು ಲಾರಿಗಳನ್ನು ಲೋಡ್ ಮಾಡಲು ಅವಕಾಶ ನೀಡುವಂತೆ ಕೋರಿದರೆ ಮೈನ್ಸ್ ವರು ಲಾರಿಗಳನ್ನು ತೆಗೆದುಕೊಳ್ಳದೆ ಉದ್ದಟತನ ಪ್ರದರ್ಶಿಸುತ್ತಿದ್ದಾರೆ. ಈಗಾಗಲೇ 340 ಕ್ಕೂ ಹೆಚ್ಚು ಲಾರಿಗಳ ಮಾಲೀಕರು ಅದಿರು ಗಣಿ ಕೆಲಸಕ್ಕೆಂದೆ ಜನರು ಖರೀದಿಸಿದ್ದಾರೆ.ಹೊಸದಾಗಿ 120 ಲಾರಿಗಳನ್ನು ಹಳ್ಳಿಗರು ಖರೀದಿಸಿ ತಂದಿದ್ದಾರೆ. ಕೆಲಸಕ್ಕೆ ಲಾರಿಗಳನ್ನು ಬಳಕೆ ಮಾಡಿಕೊಳ್ಳದೆ ಜನರಿಗೆ ತೊಂದರೆ ಮಾಡಲಾಗುತ್ತಿದೆ. ಸ್ಥಳೀಯ ಲಾರಿಗಳನ್ನು ಕಳೆದ 50 ದಿನಗಳಿಂದ ಕೆಲಸಕ್ಕೆ ತೆಗೆದುಕೊಳ್ಳದೆ ಇರುವ ಕಾರಣ ಮೈನ್ಸ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ಗಣಿ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳ ಅಭಿವೃದ್ಧಿ ಗೆ ಶ್ರಮಿಸಬೇಕಾದ ಗಣಿ ಮಾಲೀಕರು ಕಿಂಚಿತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸುತ್ತಿಲ್ಲ. ಸ್ಥಳೀಯ ಜನರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ನೀಡದೆ ಹಲವು ಗುರುತರ ತಪ್ಪುಗಳನ್ನು ಎಸಗುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಶೀಘ್ರವಾಗಿ ಲಾರಿಗಳನ್ನು ಗಣಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳದೆ ಹೋದರೆ ಮೆದಕೇಪುರ ದಿಂದ ಚಿತ್ರದುರ್ಗ ಡಿಸಿ ಕಚೇರಿ ವರೆಗೆ ಕಾಲ್ಗಡಿಗೆ ಜಾಥ ನಡೆಸಿ ಗಣಿ ಅದಿರು ಮಾಲಕರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದು ನಾನಾ ಸಂಘಟನೆಗಳ ಮುಖಂಡರು ಮತ್ತು ಕಾಗಳಗೆರೆ, ಮುತ್ತುಗದೂರು, ಮೆದಕೇಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.