45 ಕೂಲಿ ಕಾರ್ಮಿಕರ ವಿಚಾರಣೆ


Team Udayavani, Apr 17, 2020, 1:15 PM IST

17-April-12

ಚಳ್ಳಕೆರೆ: ನಗರದ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಾಸಕ ಟಿ. ರಘುಮೂರ್ತಿ ಭೇಟಿ ನೀಡಿ ಕೂಲಿ ಕಾರ್ಮಿಕರ ಅಹವಾಲು ಆಲಿಸಿದರು.

ಚಳ್ಳಕೆರೆ: ಕೊರೊನಾ ವೈರಾಣು ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಭಾಗದಿಂದ ಸಾರ್ವಜನಿಕರು ಆಗಮಿಸಿದರೂ ಅವರನ್ನು ಸರ್ಕಾರಿ ಸಾಮ್ಯದ ಹಾಸ್ಟೆಲ್‌ನಲ್ಲಿ ಇರಿಸಿ ಅಗತ್ಯ ಸೌಲಭ್ಯ ನೀಡಲಾಗುತ್ತಿದೆ ಎಂದು ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ರಾಮನಗರದಿಂದ ರಾಯಚೂರು ಜಿಲ್ಲೆಗೆ ತೆರಳುತ್ತಿದ್ದ 45ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ವಾಹನ ತಡೆದ ಇಲ್ಲಿನ ಪೊಲೀಸರು, ತಪಾಸಣೆ ನಡೆಸಿದರು. ಅವೆರಲ್ಲರನ್ನೂ ವಶಕ್ಕೆ ಪಡೆದು ಮೊರಾರ್ಜಿ ದೇಸಾಯಿ ಹಾಸ್ಟೆಲ್‌ನಲ್ಲಿ ಇರಿಸಲಾಗಿದೆ ಎಂದರು. ಶಾಸಕ ರಘುಮೂರ್ತಿ ಹಾಸ್ಟೆಲ್‌ಗೆ ಭೇಟಿ ನೀಡಿ ಕೂಲಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು.

ಅನಿವಾರ್ಯ ಕಾರಣಗಳಿಂದ ನಿಮ್ಮನ್ನು ಇಲ್ಲಿ ತಾತ್ಕಾಲಿಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಯಾವುದೇ ವ್ಯಕ್ತಿಗಳು ಹೊರ ಜಿಲ್ಲೆಗಳಿಂದ ಬಂದಲ್ಲಿ ವಿಚಾರಣೆ ನಡೆಸಿ ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಬಿಡುಗಡೆಗೊಳಿಸಲಾಗುವುದು ಎಂದರು.

ಶಾಸಕರಲ್ಲಿ ತಮ್ಮ ಅಳಲನ್ನು ತೋಡಿಕೊಂಡ ಕೂಲಿ ಕಾರ್ಮಿಕರು, ರಾಮನಗರ ಸುತ್ತಮುತ್ತ ಮೋಡ್ಲಿಂಗ್‌ ಕಾರ್ಯವನ್ನು ಮಾಡುತ್ತಿದ್ದೆವು. ಅಲ್ಲಿನ ಡಿವೈಎಸ್ಪಿಯವರ ಅನುಮತಿ ಪಡೆದು ರಾಯಚೂರಿಗೆ ಪ್ರಯಾಣ ಬೆಳೆಸುತ್ತಿದ್ದೆವು. ಆದರೆ ಇಲ್ಲಿನ ಪೊಲೀಸರು ನಮ್ಮನ್ನು ತಡೆದಿದ್ದಾರೆ. ದಯಮಾಡಿ ನಮಗೆ ಊರಿಗೆ ಹೋಗಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು. ತಾಪಂ ಇಒ ಡಾ| ಶ್ರೀಧರ್‌
ಐ. ಬಾರಕೇರ್‌ ಇತರರು ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.