ಕೊರೊನಾ ಲಸಿಕೆ ಪಡೆಯಲು ಜನರ ಹರಸಾಹಸ


Team Udayavani, May 31, 2021, 10:27 PM IST

31-19

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೊರೊನಾ ಲಸಿಕಾ ಕೇಂದ್ರದಲ್ಲಿ ನೀಡುವ ಕೊರೊನಾ ಲಸಿಕೆಗಾಗಿ ಜನ ಹರಸಾಹಸ ಪಡುವಂತಾಗಿದೆ.

ಕೊರೊನಾ ಲಸಿಕೆಗಾಗಿ ನೋಂದಾಯಿತರು 2 ನೇ ಡೋಸ್‌ ಪಡೆಯಲು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಲಸಿಕಾ ಕೇಂದ್ರದಲ್ಲಿ ಬೆಳಗ್ಗೆ 8 ರಿಂದಲೇ ಜನ ಜಮಾಯಿಸಿದ್ದರು. ಕೊರೊನಾ ಲಸಿಕೆ ನೀಡುತ್ತಿರುವ ಲಸಿಕಾ ಕೇಂದ್ರವು  ¨ ‌ ಸಾಮಾಜಿಕ ಅಂತರವಿಲ್ಲದಂತಾಗಿತ್ತು. ಕೊರೊನಾ ಲಸಿಕೆಯ 2 ನೇ ಡೋಸ್‌ ಪಡೆಯಲು 45 ವರ್ಷದ ಮೇಲ್ಪಟ್ಟವರು ಸರದಿ ಸಾಲಲ್ಲಿ ನಿಂತು ನಾ ಮುಂದು ತಾ ಮುಂದು ಎಂಬಂತೆ ಲಸಿಕೆ ಪಡೆಯಲು ಹರಸಾಹಸ ಪಡುವಂತಾಯಿತು.

ಲಸಿಕೆ ನೀಡುವ ಸಿಬ್ಬಂದಿ ಕೆಲ ಕಾರಣಗಳಿಂದ ತಡವಾಗಿ ಬಂದ ಕಾರಣ ಲಸಿಕೆಗೆ ನೋಂದಾಯಿತರು ಅಗತ್ಯ ದಾಖಲೆಗಳೊಂದಿಗೆ 2 ನೇ ಡೋಸ್‌ ಪಡೆಯಲು ಲಸಿಕಾ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಲು ಹರಸಾಹಸ ಪಡುವಂತಾಯಿತು. ಅಂತೂ ಇಂತೂ 2 ನೇ ಡೋಸ್‌ ಲಸಿಕೆ ಪಡೆಯಲು ಬಂದವರು ಲಸಿಕಾ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಲಸಿಕೆ ಪಡೆದು ನಿಟ್ಟುಸಿರು ಬಿಡುವಂತಾಯಿತು.

ಮುಂದಿನ ದಿನಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಸೂಕ್ತ ಸ್ಥಳ ಹಾಗೂ ಸಿಬ್ಬಂದಿ ಕೊರತೆ ನೀಗಿಸಿ ಲಸಿಕೆ ಕಲ್ಪಿಸಲು ಸಂಬಂಧಿ ತ ಅಧಿ ಕಾರಿಗಳು ಗಮನ ಹರಿಸಬೇಕೆಂಬುದು ಸಾರ್ವಜನಿಕರ ಆಶಯವಾಗಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.