ಶರಣ-ಸಂತರ ಜ್ಞಾನ ಅಪ್ರತಿಮ

ಬಸವಣ್ಣ ಸಮಾನತೆಯ ಸಾಕಾರ ಮೂರ್ತಿ: ಮುರುಘಾ ಶರಣರ ಬಣ್ಣನೆ

Team Udayavani, Apr 27, 2020, 1:13 PM IST

27-April-11

ಚಿತ್ರದುರ್ಗ: ಮುರುಘಾ ಮಠದಲ್ಲಿ ನಡೆದ ಸರ್ವ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಇತರರು ಪಾಲ್ಗೊಂಡಿದ್ದರು.

ಚಿತ್ರದುರ್ಗ: ಶರಣರ, ಸಂತರ ಜ್ಞಾನ ಅಪ್ರತಿಮ ಮತ್ತು ಅನನ್ಯವಾದುದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಬಸವ ಜಯಂತಿ ಅಂಗವಾಗಿ ಮುರುಘರಾಜೇಂದ್ರ ಮಠದಲ್ಲಿ ಸರ್ವ ಶರಣರ, ಸಂತರ ಮತ್ತು ದಾರ್ಶನಿಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಕೋವಿಡ್‌-19 ನಿರಾಶ್ರಿತರಿಗೆ ದವಸ-ಧಾನ್ಯ ವಿತರಿಸಿ ಶರಣರು ಮಾತನಾಡಿದರು.

ಬಸವಣ್ಣನವರು ಸುಜ್ಞಾನ ಮೂರ್ತಿಗಳು. ಸುಜ್ಞಾನದ ಹಿಂದಿರುವವರ ಬದುಕು ಸುಭದ್ರವಾಗಿರುತ್ತದೆ. ಬಸವಾದಿ ಶರಣರು ದಾಸೋಹ ಭಾವವನ್ನು ಜಗತ್ತಿಗೆ ನೀಡಿದರು. ಬಸವಣ್ಣ ಎಂದರೆ ಸಮಾನತೆಯ ಮೂರ್ತಿ. ಶ್ರೀಮಠದಿಂದ ಬಸವ ಜಯಂತಿಯನ್ನು ಸರ್ವ ಶರಣರ, ದಾಸರ, ಸಂತರ, ದಾರ್ಶನಿಕರ ಜಯಂತಿಯನ್ನಾಗಿ ಆಚರಿಸುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕೊಳಗೇರಿ ನಿವಾಸಿಗಳು, ವೀರಶೈವ ಲಿಂಗಾಯತ ಸಮಾಜ, ಜಂಗಮ ಸಮಾಜ, ಬಡಗಿಗಳು ಮೊದಲಾದ 400ಕ್ಕು ಹೆಚ್ಚು ಕುಟುಂಬಗಳಿಗೆ ದವಸ-ಧಾನ್ಯ ವಿತರಿಸಿದರು. ಪ್ರತಿಯೊಬ್ಬರೂ ಮಾಸ್ಕ್ಗಳನ್ನು ಧರಿಸಿ. ಬಿಸಿ ನೀರನ್ನು ಕುಡಿಯಿರಿ. ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ತಂಪಾದ ಪಾನೀಯಗಳನ್ನು ಕುಡಿಯಬಾರದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನಯ್ಯ, ಕೆ.ವಿ. ಪ್ರಭಾಕರ್‌, ವೀರಶೈವ ಸಮಾಜದ ಅಧ್ಯಕ್ಷ ಟಿ.ಎಸ್‌. ಎನ್‌. ಜಯಣ್ಣ, ಜೆ.ಎಂ. ಜಯಕುಮಾರ್‌, ಮಹಮ್ಮದ್‌ ಪಾಷ, ಆರ್‌. ಶೇಷಣ್ಣಕುಮಾರ್‌, ಕೆಇಬಿ ಷಣ್ಮುಖಪ್ಪ, ಎಸ್‌.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಸಿಇಒ ಎಂ.ಜಿ. ದೊರೆಸ್ವಾಮಿ, ಶಂಕರಮೂರ್ತಿ, ಎಂ.ಕೆ. ತಾಜ್‌ಪೀರ್‌ ಮತ್ತಿತರರು ಇದ್ದರು. ತೋಟಪ್ಪ ಉತ್ತಂಗಿ ಪ್ರಾರ್ಥಿಸಿದರು. ಬಸವರಾಜ ಶಾಸ್ತ್ರಿ ನಿರೂಪಿಸಿದರು.

ಪ್ರತಿಯೊಬ್ಬರೂ ಮಾಸ್ಕ್ಗಳನ್ನು ಧರಿಸಿ. ಬಿಸಿ ನೀರನ್ನು ಕುಡಿಯಿರಿ. ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ತಂಪಾದ ಪಾನೀಯಗಳನ್ನು ಕುಡಿಯಬಾರದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
ಡಾ| ಶಿವಮೂರ್ತಿ ಮುರುಘಾ ಶರಣರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.