Chitradurga ಹೂವುಗಳ ಬೆಲೆ ಕುಸಿತ; ತಿಪ್ಪೆಗೆ ಸುರಿದು ಆಕ್ರೋಶಗೊಂಡ ರೈತ


Team Udayavani, Oct 13, 2023, 5:31 PM IST

Chitradurga ಹೂವುಗಳ ಬೆಲೆ ಕುಸಿತ; ತಿಪ್ಪೆಗೆ ಸುರಿದು ಆಕ್ರೋಶಗೊಂಡ ರೈತ

ಭರಮಸಾಗರ(ಚಿತ್ರದುರ್ಗ) : ಒಂದೆಡೆ ಮಳೆಯಿಲ್ಲದೆ ಕರೆಂಟ್ ಕಣ್ಣಾಮುಚ್ಚಾಲೆ ನಡುವೆ ಕಷ್ಟಪಟ್ಟು ಇಲ್ಲೊಬ್ಬ ಯುವ ರೈತ ಚೆಂಡು ಹೂ ಬೆಳೆದು ಮಾರುಕಟ್ಟೆಗೆ ಹೂ ಮಾರಾಟ ಮಾಡಲು ಹೋದರೆ ಹೂ ಕೊಳ್ಳುವವರೆ ಇಲ್ಲದೆ ಹೂವನ್ನು ವಾಪಾಸ್ ಮನೆಗೆ ತಂದು ತನ್ನ ತಿಪ್ಪೆಗೆ ಸುರಿದಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಸಿದ್ದವ್ವನದುರ್ಗ ಗ್ರಾಮದ ಚನ್ನಬಸಪ್ಪ ಎಂಬ ಯುವ ರೈತ ಎರಡು ಎಕರೆ ಜಮೀನಿನಲ್ಲಿ ಹಳದಿ ಚೆಂಡು ಹೂ ಬೆಳೆದಿದ್ದಾರೆ. ಬೆಳೆಗಾಗಿ ಎಂಬತ್ತು ಸಾವಿರ ಹಣ ಖರ್ಚು ಮಾಡಲಾಗಿದೆ. ಗುರುವಾರ ಸುಮಾರು ಒಂದುವರೆ ಕ್ವೀಂಟಾಲ್ ಹೂವನ್ನು ಹತ್ತು ರೂಗಳಿಗೆ ಮಾರಾಟ ಮಾಡಿದ್ದರು. ಶುಕ್ರವಾರ ಮತ್ತೆ ಸುಮಾರು ನಾಲ್ಕು ಕ್ವೀಂಟಾಲ್ ಹೂ ಕಟಾವು ಮಾಡಿ ಚಿತ್ರದುರ್ಗ ಮಾರುಕಟ್ಟೆಗೆ ಮಾರಾಟ ಮಾಡಲು ಹೋದ ವೇಳೆ ಚೆಂಡು ಹೂ ಕೇಳುವವರೆ ಮಾರುಕಟ್ಟೆ ಯಲ್ಲಿ ಇರಲಿಲ್ಲ. ಇದರಿಂದ ಬೇಸರಗೊಂಡು ಹೂ ಮೂಟೆಗಳನ್ನು ಪುನಃ ತನ್ನೂರಿಗೆ ತಂದು ತಮ್ಮದೇ ತಿಪ್ಪೆಯಲ್ಲಿ ಗೊಬ್ಬರವಾಗಲಿ ಎಂದು ಸುರಿಯುವ ಮೂಲಕ ತಮ್ಮ ಅಸಮಾಧಾನ ವನ್ನು ತಮ್ಮಷ್ಟಕ್ಕೆ ಶಮನ ಮಾಡಿಕೊಂಡಿದ್ದಾರೆ.

ಸರ್ಕಾರ ರೈತರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡುವುದಿಲ್ಲ. ಅತ್ತ ಬೆಳೆಗಳಿಗೆ ನೀರು ಪೂರೈಕೆ ಮಾಡಲು ಸಮಪರ್ಕ ವಿದ್ಯುತ್ ಇಲ್ಲ. ಈ ನಡುವೆ ಹಾಕಿದ ಬಂಡವಾಳ ಕ್ಕೂ ಕೃಷಿಯಲ್ಲಿ ವಾಪಾಸ್ಸು ಬರುವ ಖಾತ್ರಿಯಿಲ್ಲದೆ ಇರುವುದು ತೀವ್ರ ನಿರಾಸೆಯನ್ನುಂಟು ಮಾಡಿದೆ ಎಂದು ರೈತ ಚನ್ನಬಸಪ್ಪ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.