ವ್ಯವಹಾರ ಜ್ಞಾನದಿಂದ ಆರ್ಥಿಕ ಸಬಲತೆ


Team Udayavani, Feb 1, 2022, 5:11 PM IST

chitradurga news

ಚಿತ್ರದುರ್ಗ: ಸ್ವಯಂಉದ್ಯೋಗದ ಜೊತೆಗೆ ವ್ಯವಹಾರ ಜ್ಞಾನಬೆಳೆಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದುಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಕರೆ ನೀಡಿದರು.

ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ಡಾ|ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿನಿಗಮದಿಂದ 2020-21 ನೇ ಸಾಲಿನ ಪರಿಶಿಷ್ಟ ಜಾತಿಯಚರ್ಮ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರವಿತರಿಸಿ ಅವರು ಮಾತನಾಡಿದರು. ಎಲ್ಲರಿಗೂ ಸರ್ಕಾರಿನೌಕರಿ ದೊರೆಯುವುದು ಕಷ್ಟ.

ಈ ಹಿನ್ನೆಲೆಯಲ್ಲಿ ಸ್ವಯಂಉದ್ಯೋಗ, ವ್ಯಾಪಾರ ಮಾಡಿಕೊಂಡು ಬದುಕುಕಟ್ಟಿಕೊಳ್ಳಬೇಕು. ಮಹಿಳೆಯರಿಗೆ ನಿಗಮಗಳಿಂದ ತರಬೇತಿನೀಡುತ್ತಿದ್ದು, ಈಗ 30 ಮಹಿಳೆಯರಿಗೆ ಉಚಿತ ತರಬೇತಿಜೊತೆ 6 ಸಾವಿರ ರೂ. ಪ್ರೋತ್ಸಾಹ ಧನ ಮತ್ತು ಉಚಿತಹೊಲಿಗೆ ಯಂತ್ರ ನೀಡಲಾಗಿದೆ ಎಂದರು.

ಡಾ| ಬಾಬು ಜಗಜೀವನರಾಂ ನಿಗಮದಿಂದಸಂಯೋಜನಕರ ಸಂಪರ್ಕ ಮಾಡಿ ಕಚ್ಚಾ ವಸ್ತುಗಳನ್ನುಪಡೆದುಕೊಂಡು, ನಿಗಮ ಮಾರಟ ಮಾಡುವ ವಸ್ತುಗಳನ್ನುತಯಾರು ಮಾಡಿದರೆ ನಿಗಮದಿಂದ ಖರೀದಿ ಮಾಡಲು ಅವಕಾಶವಿದೆ. ಇದನ್ನು ಸದುಪಯೋಗ ಮಾಡಿಕೊಳ್ಳಿ.ಮಹಿಳೆಯರು ಯಾರ ಹಂಗಿಲ್ಲದೆ ಸ್ವಯಂ ಉದ್ಯೋಗದಮೂಲಕ ತಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಕಟುಂಬನಡೆಸುವಷ್ಟು ಆರ್ಥಿಕವಾಗಿ ಸದೃಢವಾಗಬಹುದು.

ಕಚ್ಚಾವಸ್ತು ಖರೀ ದಿಸಿ ಬಟ್ಟೆ ಸಿದ್ಧಪಡಿಸಿ ಮಾರಾಟ ಮಾಡುವ ಕಡೆಎಲ್ಲರೂ ಗಮನ ಹರಿಸಿ. ಇಂದಿನ ಫ್ಯಾಷನ್‌ ಯುಗಕ್ಕೆ ತಕ್ಕಂತೆಬಟ್ಟೆಗಳನ್ನು ಹೊಲಿಯುವುದನ್ನು ಕಲಿತರೆ ಹೆಚ್ಚು ಲಾಭಗಳಿಸಬಹುದು ಎಂದು ಸಲಹೆ ನೀಡಿದರು.

ಡಾ| ಬಾಬು ಜಗಜೀನರಾಂ ಚರ್ಮ ಕೈಗಾರಿಕಾಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ| ಲಿಂಗಪ್ಪ ಮಾತನಾಡಿ,ದೊಡ್ಡಸಿದ್ದವ್ವನಹಳ್ಳಿ ನಾನು ಹಾಗೂ ನನ್ನ ತಂದೆ ಬದುಕುಸಾಗಿಸಿದ ಗ್ರಾಮ. ನನ್ನ ಪ್ರಾಥಮಿಕ ಮತ್ತು ಪ್ರೌಢಶಾಲಾಶಿಕ್ಷಣ ಮುಗಿಸಿದ ಹಳ್ಳಿ ಎಂದು ಸ್ಮರಿಸಿದರು. ಇಲ್ಲಿಗೆಅನೇಕ ಬಾರಿ ಬಂದಿದ್ದು ಇಲ್ಲಿನ ಜನರ ಜೊತೆ ಉತ್ತಮಒಡನಾಟವಿದೆ. ನರಹರಿ ಸದ್ಗುರು ಭವನಕ್ಕೆ 20 ಲಕ್ಷ ರೂ.ಗಳನ್ನು ಸರ್ಕಾರದಿಂದ ಕೊಡಿಸುವ ಕೆಲಸ ಮಾಡಿದ್ದೇನೆ.

2ಎಕರೆ ಜಾಗದಲ್ಲಿ ಡಿ.ಎಸ್‌. ಹಳ್ಳಿಯಲ್ಲಿ 1.25 ಕೋಟಿ ರೂ.ವೆಚ್ಚದಲ್ಲಿ ಚರ್ಮ ಶಿಲ್ಪ ಭವನ ಮಾಡಲಾಗುತ್ತಿದೆ. ನಾನು ನನ್ನಅಧಿ ಕಾರ ವ್ಯಾಪ್ತಿಯಲ್ಲಿ ಈ ಭಾಗದ ಪರಿಶಿಷ್ಟ ಜಾತಿಯ 30ಮಹಿಳೆಯರಿಗೆ ಪ್ರೋತ್ಸಾಹಧನ, ಉಚಿತ ತರಬೇತಿ ಮತ್ತುಹೊಲಿಗೆ ಯಂತ್ರ ನೀಡಿದ್ದೇನೆ. ನಮ್ಮ ಇಲಾಖೆಯಿಂದ ಕಚ್ಚಾವಸ್ತುಗಳನ್ನು ಸಹ ನೀಡಲಾಗುತ್ತಿದೆ. ಅದರಿಂದ ಚಪ್ಪಲಿ,ಪರ್ಸ್‌, ವ್ಯಾನಿಟಿಬ್ಯಾಗ್‌, ಬೆಲ್ಟ್ ತಯಾರಿಸಿ ನಿಗಮಕ್ಕೆ ನೀಡಿ ಎಂದರು.

ಜಿಲ್ಲಾ ಸಂಯೋಜಕ ಗಂಗಾಧರ, ಗ್ರಾಪಂ ಅಧ್ಯಕ್ಷೆಭಾರತಿ ರಾಜಣ್ಣ, ಸದಸ್ಯರಾದ ಭಾಗ್ಯಮ್ಮ, ವಿದ್ಯಾವತಿ, ಸುಧಾ,ಗಂಗಮ್ಮ, ರಾಜಶೇಖರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.