ಗುಣಮಟ್ಟದ ಬೋಧನೆಗೆ ತರಬೇತಿ ಅತ್ಯಗತ್ಯ: ಪ್ರಶಾಂತ್‌


Team Udayavani, Mar 16, 2022, 8:47 PM IST

chitradurga news

ಚಿತ್ರದುರ್ಗ: ಗುಣಮಟ್ಟದ ಬೋಧನೆ ಮತ್ತುಸುವ್ಯವಸ್ಥಿತ ತರಗತಿ ನಿರ್ವಹಣೆಗೆ ಶಿಕ್ಷಕರಿಗೆತರಬೇತಿಗಳು ಅಗತ್ಯ ಎಂದು ನೋಡಲ್‌ಅ ಧಿಕಾರಿ ಕೆ.ಜಿ. ಪ್ರಶಾಂತ್‌ ಹೇಳಿದರು.ನಗರದ ಡಯಟ್‌ನಲ್ಲಿ ಜಿಲ್ಲೆಯಕೆ.ಪಿ.ಎಸ್‌ ಮತ್ತು ಸರ್ಕಾರಿ ಪ್ರಾಥಮಿಕಶಾಲೆಗಳ ಯುಕೆಜಿ ಶಿಕ್ಷಕರಿಗೆ ಆಯೋಜಿಸಿದ್ದಸನಿವಾಸ ತರಬೇತಿ ಕಾರ್ಯಾಗಾರದಸಮಾರೋಪದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳ ಮಟ್ಟಕ್ಕಿಳಿದು ಬೋಧಿಸಬೇಕು. ಕಲಿಕಾ ಪ್ರಕ್ರಿಯೆಯಲ್ಲಿ ಒತ್ತಡಹಾಕದೆ ಪ್ರೀತಿಯಿಂದ ಕಲಿಸಬೇಕು ಸಲಹೆನೀಡಿದರು.ಉಪನ್ಯಾಸಕ ಎಸ್‌. ಬಸವರಾಜುಮಾತನಾಡಿ, ಪೂರ್ವಬಾಲ್ಯ ಹಂತದಲ್ಲಿನೀಡುವ ಶಿಕ್ಷಣ ಭವಿಷ್ಯದ ಉನ್ನತ ಶಿಕ್ಷಣಪಡೆಯಲು ಭದ್ರ ಬುನಾದಿಯಾಗುತ್ತದೆ. ಸಕಾರಾತ್ಮಕ ಚಿಂತನೆಯಿಂದ ವ್ಯಕ್ತಿತ್ವ ವಿಕಸನಸಾಧ್ಯವಾಗುವುದರಿಂದ ಬುನಾದಿ ಸಾಕ್ಷರತೆಮತ್ತು ಸಂಖ್ಯಾ ಜ್ಞಾನ ಬೆಳೆಸುವುದರಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿಮಕ್ಕಳನ್ನು ತೊಡಗಿಸಬೇಕು.

ಶಿಕ್ಷಕರು ಮಕ್ಕಳಕಲಿಕಾ ಪ್ರಕ್ರಿಯೆಯಲ್ಲಿ ಕಲಿಕಾ ವೇಗದಭಿನ್ನತೆ ಗುರುತಿಸಿ ಪೂರಕವಾದ ಕಲಿಕಾಸಾಮಗ್ರಿಗಳು, ಚಟುವಟಿಕೆಗಳನ್ನು ಬಳಸಿಜ್ಞಾನದ ಮಕರಂದ ಹೀರುವ ಅವಕಾಶಕಲ್ಪಿಸಿಕೊಡಬೇಕು ಎಂದರು.ಉಪನ್ಯಾಸಕ ನಿತ್ಯಾನಂದ ಮಾತನಾಡಿ,ಶಿಕ್ಷಕರು ಮಕ್ಕಳಿಗೆ ಪೆನ್ಸಿಲ್‌ ಬಳಸಿಬರೆಯುವ ಸಾಮರ್ಥ್ಯ ಬೆಳೆಸಬೇಕು.ಮಾತುಗಾರಿಕೆ ಕೌಶಲ ಬೆಳೆಸಲು ಅವಕಾಶಕಲ್ಪಿಸಿ ಉಚ್ಚಾರಣೆಯಲ್ಲಿ ಕಂಡುಬರುವದೋಷಗಳನ್ನು ತಿದ್ದಬೇಕು.

ಉತ್ತಮಮಾತುಗಾರಿಕೆ ಕೌಶಲ ಬೆಳೆಸಿಕೊಳ್ಳಲುಆತ್ಮವಿಶ್ವಾಸ ಬೆಳೆಸಿಕೊಳ್ಳಲು ಪ್ರೇರಣೆನೀಡಬೇಕು ಎಂದು ತಿಳಿಸಿದರು.ಹಿರಿಯ ಉಪನ್ಯಾಸಕ ಎಸ್‌.ಸಿ.ಪ್ರಸಾದ್‌, ಸಂಪನ್ಮೂಲ ವ್ಯಕ್ತಿಗಳಾದ ಜಾವಿದ್‌ಭಾಷಾ, ಉಷಾ, ತಾಂತ್ರಿಕ ಸಹಾಯಕರಾದಕೆ.ಆರ್‌.ಲೋಕೇಶ್‌ ಕೆ.ಲಿಂಗರಾಜುಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದನರ್ಮದಾ, ಎಸ್‌.ಟಿ. ಬಸವರಾಜುತರಬೇತಿ ಕುರಿತು ಅನಿಸಿಕೆ ವ್ಯಕ್ತಪಡಿಸಿದರು.ಡಿ.ಸಿ. ದೀಪು ಪ್ರಾರ್ಥಿಸಿದರು. ಎ.ಬಿ. ಕಾವ್ಯಸ್ವಾಗತಿಸಿದರು. ಆರ್‌. ಸುಮಾ ವಂದಿಸಿದರು.ಸಿ. ಭಾಗ್ಯಲಕ್ಷ್ಮೀ ನಿರೂಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.