![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 29, 2022, 7:17 PM IST
ಚಿತ್ರದುರ್ಗ: ಸಾರ್ವಜನಿಕರು ಕೋವಿಡ್ಮುನ್ನೇಚ್ಚರಿಕಾ ಲಸಿಕೆ ಪಡೆಯುವಮೂಲಕ ಸುರಕ್ಷಿತವಾಗಿರಬೇಕು ಎಂದುವಕೀಲರ ಸಂಘದ ಜಿಲ್ಲಾ ಘಟಕದಅಧ್ಯಕ್ಷ ಸಿ. ಶಿವು ಯಾದವ್ ಸಲಹೆನೀಡಿದರು.ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿಆರೋಗ್ಯ ಇಲಾಖೆ ಮತ್ತು ಜಿಲ್ಲಾವಕೀಲರ ಸಂಘದ ಸಹಯೋಗದಲ್ಲಿಆಯೋಜಿಸಿದ್ದ ಬೂಸ್ಟರ್ ಡೋಸ್ಲಸಿಕೆ ಹಾಕುವ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.
ಆರೋಗ್ಯಇಲಾಖೆ ಹರ್ ಘರ್ ದಸ್ತಕ್ ಅಡಿಯಲ್ಲಿವಕೀಲರ ಸಂಘದ ಎಲ್ಲಾ ಸದಸ್ಯರಿಗೂಕೋವಿಡ್ ಮುನ್ನೆಚ್ಚರಿಕೆ ಲಸಿಕಾ ನೀಡಲುಮುಂದೆ ಬಂದಿರುವುದು ಸ್ವಾಗತಾರ್ಹ.75 ದಿನಗಳವರೆಗೂ ಈ ಅಭಿಯಾನಉಚಿತವಾಗಿ ಎಲ್ಲಾ ಗ್ರಾಮಗಳಲ್ಲಿನಡೆಯುತ್ತಿದೆ ಎಂದರು.
ತಾಲೂಕು ಆರೋಗ್ಯಾಧಿ ಕಾರಿ ಡಾ|ಬಿ.ವಿ. ಗಿರೀಶ್ ಮಾತನಾಡಿ, ನಾವಿನ್ನೂಕೋವಿಡ್ ಜೊತೆ ನಮ್ಮ ಜೀವನಸಾಗಿಸುತ್ತಿದ್ದೇವೆ. ಸರ್ಕಾರ ಸೂಚಿಸಿರುವಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನುಚಾಚೂತಪ್ಪದೆ ಪಾಲಿಸಿ ಎಂದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.