ನವೀನ್ ಗೆಲುವಿನ ಸಾರಥಿಗಳಿಗೆ ಸಿಎಂ ಶ್ಲಾಘನೆ
Team Udayavani, Dec 18, 2021, 5:05 PM IST
ಚಿತ್ರದುರ್ಗ: ಮುಂಬರುವ ಜಿಲ್ಲಾ ಹಾಗೂತಾಲೂಕು ಪಂಚಾಯಿತಿ ಚುನಾವಣೆಗಳನ್ನುಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಜಿಲ್ಲೆಯ ಶಾಸಕರಿಗೆಸಲಹೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಸಿಎಂ ಬಸವರಾಜಬೊಮ್ಮಾಯಿ ಅವರು ವಿಧಾನ ಪರಿಷತ್ಚುನಾವಣೆಯಲ್ಲಿ ಜಯಗಳಿಸಿದ ಕೆ.ಎಸ್.ನವೀನ್ ಅವರನ್ನು ಅಭಿನಂದಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿ ಗಳು ಹೆಚ್ಚುಪ್ರವಾಸ ಮಾಡಿ ಸಕ್ರಿಯವಾಗಿ, ಜನಪರವಾಗಿಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಯಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್,ಜನಬಲದ ಮೂಲಕ ಗೆಲವು ಸಾ ಧಿಸಿದ್ದಾರೆ.ಕಾಂಗ್ರೆಸ್ ವಾಮ ಮಾರ್ಗದ ಮೂಲಕ ಹಣ ಹಂಚಿಗೆಲವು ಪಡೆಯಲು ಮುಂದಾಗಿದ್ದರು.
ಅಲ್ಲದೇಎಲ್ಲ ಕ್ಷೇತ್ರಗಳಲ್ಲಿ ರಿಯಲ್ ಎಸ್ಟೇಟ್ ಮೂಲಕ ಹಣಮಾಡಿದವರಿಗೆ ಟಿಕೆಟ್ ನೀಡಿ ಗೆಲವು ಪಡೆಯಲುಯತ್ನಿಸಿ ಮುಖಭಂಗ ಅನುಭವಿಸಿದ್ದಾರೆ ಎಂದುಟೀಕಿಸಿದರು. ಚಿತ್ರದುರ್ಗ-ದಾವಣಗೆರೆ ಸ್ಥಳೀಯಸಂಸ್ಥೆಗಳ ಕ್ಷೇತ್ರದ ನೂತನ ವಿಧಾನ ಪರಿಷತ್ಸದಸ್ಯರಾಗಿ ಆಯ್ಕೆಯಾಗುವಲ್ಲಿ ಕ್ಷೇತ್ರದ ಶಾಸಕರಪಾತ್ರ ದೊಡ್ಡ ಮಟ್ಟದಲ್ಲಿದೆ. ಪಕ್ಷದ ಸಂಘಟನೆ,ಕಾರ್ಯಕರ್ತರ ಶ್ರಮದಿಂದ ಗೆಲುವು ಲಭಿಸಿದೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.