ಒಂದೇ ಗಿಡದಲ್ಲಿ 100ಕ್ಕೂಹೆಚ್ಚು ಶೇಂಗಾ ಕಾಯಿ!


Team Udayavani, Sep 22, 2021, 1:57 PM IST

chitradurga news

ಚಳ್ಳಕೆರೆ: ಪ್ರಸ್ತುತ ವರ್ಷ ಬಹುತೇಕ ಎಲ್ಲಾಬೆಳೆಗಳು ನೆಲ ಕಚ್ಚಿವೆ. ಶೇಂಗಾಕ್ಕೆ ಬೆಂಕಿರೋಗ ವ್ಯಾಪಿಸಿದೆ. ಈರುಳ್ಳಿ ಬೆಳೆಯೂಕೊಳೆ ಮತ್ತು ಶಿಲೀಂಧ್ರ ರೋಗದಿಂದ ಬಳಲುತ್ತಿವೆ.
ಇಂತಹ ಸಂದರ್ಭದಲ್ಲಿರೈತನೊಬ್ಬ ಕಡಿಮೆ ಪ್ರದೇಶದಹೊಲದಲ್ಲಿ ಶೇಂಗಾ ಬೆಳೆ ಬೆಳೆಯುವಮೂಲಕ ಅಚ್ಚರಿ ಮೂಡಿಸಿದ್ದಾನೆ.ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದನಾರಾಯಣ ರೆಡ್ಡಿ ಎಂಬುವವರ ಪುತ್ರ ಮುಸಲಪ್ಪ ರೆಡ್ಡಿ ತನ್ನ ಒಂದುಎಕರೆ ಜಮೀನಿನಲ್ಲಿ ಕೇವಲ 20 ಶೇರುಶೇಂಗಾ ಬೀಜ ಬಿತ್ತನೆ ಮಾಡಿದ್ದರು.ಕಾಲ ಕಾಲಕ್ಕೆ ಸರಿಯಾಗಿ ಬೆಳೆಬೆಳೆಯಲು ಅವಶ್ಯವಿರುವ ಎಲ್ಲಾ ರೀತಿಯ ಕೃಷಿ ಚಟುವಟಿಕೆಗಳನ್ನುಪೂರ್ಣಗೊಳಿಸಿದ್ದರು.

ಮಂಗಳವಾರಗಿಡ ಕಿತ್ತು ನೋಡಿದಾಗ ಒಂದುಗಿಡದಲ್ಲಿ ಸುಮಾರು 100ಕ್ಕೂ ಹೆಚ್ಚುಫಲವತ್ತಾದ ಶೇಂಗಾ ಕಾಯಿಗಳುಬಂದಿವೆ. ಸುತ್ತಮುತ್ತಲಿನ ರೈತರೂಸಹ ಒಂದೇ ಗಿಡದಲ್ಲಿ ಈ ಪ್ರಮಾಣದಕಾಯಿ ಬಿಟ್ಟಿದ್ದು ಕಂಡಿರಲಿಲ್ಲವೆಂದುಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಶೇಂಗಾ ಇಳುವರಿಯಲ್ಲಿ ರೈತರುಜಾಗ್ರತೆ ವಹಿಸಿದರೆ ಮಾತ್ರ ಹೆಚ್ಚಿನಬೆಳೆ ಬೆಳೆದು ಲಾಭ ಪಡೆಯಲುಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತ ಮುಸಲಪ್ಪ ಹೆಚ್ಚಿನ ಸಮಯವನ್ನು ಜಮೀನಲ್ಲೇ ಇದ್ದು ಬೆಳೆಯ ಬಗ್ಗೆ ನಿಗಾವಹಿಸುತ್ತಿದ್ದರು. ಇದು ಇಳುವರಿ ಅಧಿಕವಾಗಲು ಕಾರಣವೆನ್ನಲಾಗಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.