ಮಳೆ ಬಂದಿದೆಯೇನಮ್ಮ, ಬಿತ್ತನೆ ಮಾಡಿದ್ದಿರಾ…: ರೈತ ಮಹಿಳೆಯ ಜೊತೆ ಸಿಎಂ ಬಿಎಸ್ ವೈ ಮಾತುಕತೆ


Team Udayavani, Jul 27, 2020, 12:30 PM IST

ಮಳೆ ಬಂದಿದೆಯೇನಮ್ಮ, ಬಿತ್ತನೆ ಮಾಡಿದ್ದಿರಾ…: ರೈತ ಮಹಿಳೆಯ ಜೊತೆ ಸಿಎಂ ಬಿಎಸ್ ವೈ ಮಾತುಕತೆ

ಚಿತ್ರದುರ್ಗ: “ಮಳೆ ಆಗಿದೆಯೇನಮ್ಮ, ಬಿತ್ತನೆ ಮಾಡಿದ್ದಿರಾ..” ಸರ್ಕಾರಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಜತೆಗಿನ ಸಂವಾದದಲ್ಲಿ ಯಡಿಯೂರಪ್ಪ ಅವರ ಜತೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ವಸಂತಕುಮಾರಿ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಳಿದ ಮಾತುಗಳಿವು.

ಲಾಕ್ ಡೌನ್ ಸಂದರ್ಭದಲ್ಲಿ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಇಲ್ಲ. ಯಾರೂ ಖರೀದಿ ಮಾಡುತ್ತಿಲ್ಲ. ಈರುಳ್ಳಿ ಕೊಳೆತು ಹೋಗುತ್ತಿದೆ ಎಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದ ಹಿರಿಯೂರು ತಾಲ್ಲೂಕಿನ ಕಾಟನಾಯಕನಹಳ್ಳಿಯ ವಸಂತಕುಮಾರಿ ಅವರು ಮುಖ್ಯಮಂತ್ರಿ ಜತೆ ಮಾತನಾಡಿದರು.

ಸೋಷಿಯಲ್ ಮೀಡಿಯಾದಲ್ಲಿ ಬಿಟ್ಟಿದ್ದ ನನ್ನ ವಿಡಿಯೋ ನೋಡಿ ಖುದ್ದು ನೀವೇ ಪೋನ್ ಮಾಡಿ ಸಮಸ್ಯೆ ಆಲಿಸಿ ಈರುಳ್ಳಿ ಮಾರಾಟ ಆಗುವಂತೆ ಮಾಡಿದ್ದಿರಿ. ನಿಜವಾಗಿಯೂ ನೀವು ರೈತ ನಾಯಕ ಎನ್ನುವುದನ್ನು ಸಾಬೀತು ಮಾಡಿದ್ದಿರಿ ಎಂದು ಧನ್ಯವಾದ ಸಲ್ಲಿಸಿದರು.

ಇದೇ ವೇಳೆ ಹಿರಿಯೂರು ತಾಲೂಕಿನ ನೀರಾವರಿ ಸಮಸ್ಯೆ ಬಗೆಹರಿಸಿ, ನಮ್ಮ ಶಾಸಕರಿಗೆ ಸ್ಪಂದಿಸಿ ಎಂದು ಮಹಿಳೆ ಮನವಿ ಮಾಡಿಕೊಂಡರು.

ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿ, ಮಳೆ ಬಂದಿದೆಯೇನಮ್ಮ, ಬಿತ್ತನೆ ಮಾಡಿದ್ದಿರಾ. ನೀರಾವರಿ ಸಮಸ್ಯೆ ಏನಿದೆ ಅದನ್ನು ನಾನು ಸರಿ ಮಾಡುತ್ತೇನೆ ಎಂದು ಭರವಸೆ‌ ನೀಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.