ಬಿಜೆಪಿ ಸರ್ಕಾರದಿಂದ ಅರಾಜಕತೆ ಸೃಷ್ಟಿ


Team Udayavani, Apr 18, 2022, 3:41 PM IST

holalkere

ಹೊಳಲ್ಕೆರೆ: ರಾಜ್ಯದಲ್ಲಿ ಸಂವಿಧಾನಗಳ ಆಶಯಕ್ಕೆ ವಿರುದ್ಧವಾಗಿ ಅನೈತಿಕವಾಗಿ ಅಧಿಕಾರ ಬಂದ ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಶ್ರೀಸಾಮಾನ್ಯರ ಬದುಕು ನಾಶ ಮಾಡುತ್ತಿದೆ ಎಂದು ಜಿಡಿಎಸ್‌ ಪಕ್ಷದ ಜಿಲಾಧ್ಯಕ್ಷ ಯಶೋಧರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜೆಡಿಎಸ್‌ ಪಕ್ಷದ ಕಚೇರಿಯಲ್ಲಿ ತಾಲೂಕು ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಜಲಧಾರೆ ಯಾತ್ರೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದಲ್ಲಿ ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರಕಾರ ಇದ್ದರೆ ಹೊನ್ನಿನ ಮಳೆ ಹರಿಯುತ್ತಿದೆ ಎನ್ನುವ ಆಶಯದಿಂದ ಜನರು ಅಧಿಕಾರಕ್ಕೆ ತಂದ ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದರೆ. ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ನಿತ್ಯ ಬೆಲೆ ಏರಿಕೆಯನ್ನೇ ಉದ್ಯೋಗ ಮಾಡಿಕೊಂಡಿದೆ. ಇಂದು ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌, ಅಡುಗೆ ಎಣ್ಣೆ, ಆಹಾರ ಪರ್ದಾಥಗಳ ಬೆಲೆ ಏರಿಕೆ ಬಲೆಯಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ಜನರು ಬದುಕು ನಡೆಸಲು ಆಸಾಧ್ಯ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಬಿಜೆಪಿ ಸರಕಾರದ ಭ್ರಷ್ಟಾಚಾರದ ದೂರಾಡಳಿತವೇ ಕಾರಣ ಎಂದು ದೂರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಜಿ.ಬಿ. ಶೇಖರ್‌, ತಾಲೂಕು ಜೆಡಿಎಸ್‌ ಪಕ್ಷದ ಅಧ್ಯಕ್ಷ ಪರಮೇಶ್ವರಪ್ಪ, ಪಕ್ಷದ ಮುಖಂಡರಾದ ಮಾಳೆನಹಳ್ಳಿ ವೆಂಕಟೇಶ್‌, ಜಯ್ಯಣ್ಣ, ಕೇಶವಮೂರ್ತಿ, ಲಿಂಗನಾಯ್ಕ, ಸೈಪುಲ್ಲಾ ಖಾನ್‌, ವಕೀಲರಾದ ಎನ್‌. ಎಚ್‌. ಶಾಂತವೀರಪ್ಪ, ಮೂಲೆಮನೆ, ಕಾರ್ಯದರ್ಶಿ ಪರಮೇಶ್ವರಪ್ಪ ಇತರರಿದ್ದರು.

ಟಾಪ್ ನ್ಯೂಸ್

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.