ನಟ ದರ್ಶನ್‌ ಜನ್ಮದಿನ ಆಚರಣೆ


Team Udayavani, Feb 17, 2021, 6:37 PM IST

Darshan Birthday

ಚಿತ್ರದುರ್ಗ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಅಖೀಲ ಕರ್ನಾಟಕ ದರ್ಶನ್‌ ತೂಗುದೀಪ ಸೇನೆಯಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ಮತ್ತು ಪೆನ್‌ಗಳನ್ನು ವಿತರಣೆ ಮಾಡಲಾಯಿತು.

ಕೋವಿಡ್‌ ಹಿನ್ನೆಲೆಯಲ್ಲಿ ದರ್ಶನ್‌ ಅಭಿಮಾನಿಗಳ ಸಂಘದಿಂದ ನಗರದ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಸರಳವಾಗಿ ಜನ್ಮದಿನ ಆಚರಿಸಲಾಯಿತು. “ಡಿ ಬಾಸ್‌’ ಎಂಬ ಅಕ್ಷರದ ವಿಶೇಷ ಕೇಕ್‌ ತಂದು ವಿದ್ಯಾರ್ಥಿಗಳಿಂದ ಕತ್ತರಿಸಿ ಸಂಭ್ರಮಿಸಲಾಯಿತು. ಇದೇ ವೇಳೆ ಬಡ ಮಕ್ಕಳಿಗೆ ನೋಟ್‌ಬುಕ್‌, ಪೆನ್ನುಗಳನ್ನು ವಿತರಿಸಲಾಯಿತು.

ಮೆದೇಹಳ್ಳಿ ಗ್ರಾಪಂ  ಮಾಜಿ ಅಧ್ಯಕ್ಷ ವಿಜಯಕುಮಾರ್‌, ಸಮಾಜಸೇವಕರಾದ ಗೋಪಿಕೃಷ್ಣ, ರೈತ ಮುಖಂಡ ಲಿಂಗಾವರಹಟ್ಟಿ ಲಕ್ಷ್ಮೀಕಾಂತ್‌, ಎಸ್‌.ಬಿ. ಲೋಕೇಶ್‌ ಸಜ್ಜನಕೆರೆ, ನಿಂಗಲ ಪಾಪಣ್ಣ, ಎಚ್‌. ಮಂಜುನಾಥ್‌, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಖೀಲ ಕರ್ನಾಟಕ ದರ್ಶನ್‌ ತೂಗುದೀಪ ಸೇನೆಯ ಜಿಲ್ಲಾಧ್ಯಕ್ಷ ರಘು ದರ್ಶನ್‌, ಪ್ರಧಾನ ಕಾರ್ಯದರ್ಶಿ ಕೇಶವ, ಆಟೋ ಘಟಕದ ಅಧ್ಯಕ್ಷ ಜಗ್ಗು ಮತ್ತಿತರರು ಈ ಕಾರ್ಯಕ್ರಮ ಸಂಘಟಿಸಿದ್ದರು.

 

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.