![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jun 12, 2021, 1:12 PM IST
ಚಿತ್ರದುರ್ಗ: ಕೋವಿಡ್ ನಿಯಂತ್ರಣದಲ್ಲಿ ವೈಫಲ್ಯ ಹಾಗೂ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.
ಹಿರಿಯೂರಲ್ಲಿ ಮಾತನಾಡಿರುವ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಹೆಣ ಸುಡೋಕೂ ಸರದಿ, ಆಸ್ಪತ್ರೆ ಸೇರೋಕು ಸರದಿ,ಔಷಧಿಗೂ ಸರದಿ, ಲಸಿಕೆ ಪಡೆಯಲೂ ಸರದಿ ಸಾಲು ನಿಲ್ಲುವಂತಾಯ್ತು ಬಿಜೆಪಿ ಸರ್ಕಾರ ಇನ್ನೇನು ಜನರನ್ನು ಕಾಪಾಡಿದೆ ? ಹೆಣದಲ್ಲೂ ಹಣ, ಔಷಧಿಯಲ್ಲೂ ಹಣ ಲೂಟಿ ಹೊಡೆಯುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ದೇಶಕ್ಕೆ ಕೊರೊನಾ ಖಾಯಿಲೆ ತಂದದ್ದು ಯಾರು? ನಾವು ತಂದಿದ್ದೇವಾ? ಎಂದು ಪ್ರಶ್ನಿಸಿದ ಡಿಕೆಶಿ, ಜನ ಬಿಜೆಪಿ ಸರ್ಕಾರಕ್ಕೆ ಉಗಿಯುತ್ತಿದ್ದಾರೆ ಎಂದು ಛಿಮಾರಿ ಹಾಕಿದರು.
ಐದು ಸಾವಿರ ಕಡೆ ಹೋರಾಟ :
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಇಂಧನ ಬೆಲೆ ಖಂಡಿಸಿ ಜೂನ್ 15 ರಿಂದ ಐದು ದಿನ ಐದು ಸಾವಿರ ಕಡೆ ಜನಪರ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ ಡಿಕೆಶಿ, ಸಿಎಂ ಬಿಎಸ್ ವೈ, ಪಿಎಂ ಮೋದಿಗೆ ನನ್ನ ಪ್ರಶ್ನೆ, ತೈಲ ಬೆಲೆ ಏರಿಸಿದಂತೆ ರೈತರಿಗೆ ಬೆಂಬಲ ಬೆಲೆ ನೀಡುವುದು ಏರಿಸಿದ್ದೀರಾ? ರೈತರು ಬೆಳೆದ ಬೆಳೆಯ ಬೆಲೆ ಏರಿಸಿದ್ದೀರಾ? ಸರ್ಕಾರಿ, ಖಾಸಗಿ, ದಿನಗೂಲಿ ನೌಕರರ ಸಂಬಳ ಏರಿಸಿದ್ದೀರಾ?. ಇಲ್ಲ. ನರೇಗಾ ಕೂಲಿ ಗಣವೂ ಏರಿಸಿಲ್ಲ, ನಿಮ್ಮ ಜೇಬು ಮಾತ್ರ ತುಂಬಬೇಕು. ಜನಸಾಮಾನ್ಯರು ಸೇರಿ ಈ ಸರ್ಕಾರ ಕಿತ್ತೆಸೆಯಬೇಕೆಂದು ಆಗ್ರಹಿಸಿದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.