MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
Team Udayavani, Oct 20, 2024, 6:28 PM IST
ಚಿತ್ರದುರ್ಗ: ಮುಡಾ ಕಚೇರಿ ಮೇಲೆ ದಾಳಿ ನಡೆಸಿರುವ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿ ಕಾರಿಗಳು ರಾಜಕೀಯ ಸುದ್ದಿ ಮಾಡುವ ಉದ್ದೇಶದಿಂದ ಅಲ್ಲಿದ್ದ ಪತ್ರಿಕೆಗಳನ್ನು ಹೊತ್ತುಕೊಂಡು ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ದೂರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕಡತ 2 ಬ್ಯಾಗ್ನಷ್ಟು ಇರುವುದಿಲ್ಲ. ರಾಜಕೀಯ ಲಾಭಕ್ಕಾಗಿ 2 ಬ್ಯಾಗ್ ಪ್ರದರ್ಶನ ಮಾಡಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ಸಾಫ್ಟ್ ಆಗಿದ್ದೀರಿ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಐ.ಟಿ., ಇ.ಡಿ., ಸಿಬಿಐ ಇಟ್ಟುಕೊಂಡು ರಾಜಕೀಯ ಮಾಡಿದಾಗ ಮಾತನಾಡಬೇಕಾಗುತ್ತದೆ. ಅದರ ಅರ್ಥ ಸಾಫ್ಟ್ ಅಂತ ಅರ್ಥ ಅಲ್ಲ. ನಾನು ಯಾರ ಬಗ್ಗೆಯೂ ಸಾಫ್ಟ್ ಅಥವಾ ಹಾರ್ಡ್ ಇಲ್ಲ. ಇ.ಡಿ. ಒಂದು ಸಂಘಟನೆಯ ನಿಯಂತ್ರಣದಲ್ಲಿದ್ದು 25 ವರ್ಷದ ಮುಡಾ ಕೇಸ್ ಮೂಲಕ ಬಿಜೆಪಿ ರಾಜಕೀಯ ದ್ವೇಷ ಮಾಡಲು ಹೊರಟಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
Darshan & ಗ್ಯಾಂಗ್ ನಿಂದ ಹ*ತ್ಯೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಮಗು ಜನನ
Chitradurga: ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ
Bharamasagara: ಸಾಲಭಾದೆಯಿಂದ ಮನನೊಂದು ನೇಣೆಗೆ ಶರಣಾದ ರೈತ
Chitradurga: ಮುರುಘಾ ಶರಣರಿಗೆ ಜಾಮೀನು ಮಂಜೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.