![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 4, 2022, 10:35 PM IST
ಹೊಳಲ್ಕೆರೆ : ಗ್ರಾಮ ಪಂಚಾಯತ್ ನ ಇ-ಸ್ವತ್ತು ಮಾಡಿಕೊಂಡಲು ಲಂಚ ಸ್ವೀಕರಿಸುತ್ತಿದ್ದ ತಾಲೂಕಿನ ಅಂದನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಎಸ್ಡಿಎ ಚಿತ್ರದುರ್ಗ ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಅಂದನೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಹಾಗೂ ಎಸ್ಡಿಎ ಸೋನಾ ಎನ್ನಲಾಗಿದ್ದು, ಮನೆಯ ಇ-ಸ್ವತ್ತು ಮಾಡಿಕೊಡಲು 8 ಸಾವಿರ ಲಂಚವನ್ನು ಬೆಡಿಕೆ ಇಟ್ಟಿದ್ದು, ಲಂಚ ಸ್ವಿಕರಿಸುತ್ತಿರುವಾಗಿ ದಾಳಿ ನಡೆಸಿರುವ ಲೋಕಾಯುಕ್ತರು ಭ್ರಷ್ಟರನ್ನು ಮೆಟ್ಟಲು ಮುಂದಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಿತ್ರದುರ್ಗ ಲೋಕಾಯುಕ್ತರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಮಂಜುನಾಥ, ನಿರೀಕ್ಷರಾದ ಬಿ.ಕೆ.ಲತಾ, ಸಿಬಂದಿಗಳಾದ ಜಿ.ಎಂ.ತಿಪ್ಪೇಸ್ವಾಮಿ, ಹೆಚ್.ಶ್ರೀನಿವಾಸ್, ಎಸ್.ಆರ್.ಪುಪ್ಪ, ಸಣ್ಣ ಕೆಂಚರಾಜು, ಕೆ.ಟಿ.ಮಾರುತಿ, ಸತೀಶ್, ಜಿ.ಎನ್.ಸಂತೋಷ ಕುಮಾರ್, ಎಂ.ವೀರೇಶ್, ಡಿ.ಮಾರುತಿ, ಆರ್.ವೆಂಕಟೇಶ್ ಕುಮಾರ್, ಟಿ.ವಿ.ಸಂತೋಷ, ಶಿದ್ಲಿಂಗಪ್ಪ, ಕರಿಯಣ್ಣ ಸೇರಿದಂತೆ ಹಲವರು ಇದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.