ಡಿ.24ರಿಂದ ಜಮುರಾ ರಾಷ್ಟ್ರೀಯ ನಾಟಕೋತ್ಸವ


Team Udayavani, Nov 15, 2021, 3:23 PM IST

ಡಿ.24ರಿಂದ ಜಮುರಾ ರಾಷ್ಟ್ರೀಯ ನಾಟಕೋತ್ಸವ

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಿಂದ ಪ್ರತಿವರ್ಷದಂತೆ ಈ ಬಾರಿಯ ಜಮುರಾ ರಾಷ್ಟ್ರೀಯ ನಾಟಕೋತ್ಸವ ಡಿ.24ರಿಂದ 28ರವರೆಗೆ ನಡೆಯಲಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಶ್ರೀಮಠದಲ್ಲಿ ಭಾನುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಶ್ರೀಗಳು, ನಾಟಕಕ್ಕೆ ಪ್ರೇಕ್ಷಕರು ಬಹಳ ಮುಖ್ಯ. ಈ ಹಿಂದೆ ಚಿತ್ರದುರ್ಗ ನಗರದೊಳಗೆ ನಾಟಕೋತ್ಸವ ನಡೆಯುತ್ತಿತ್ತು. ಕೆಲ ವರ್ಷಗಳಿಂದ ಶ್ರೀಮಠದ ಒಳಗಡೆ ಅನುಭವ ಮಂಟಪದಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಇಲ್ಲಿಗೆ ಆಗಮಿಸಿ ನಾಟಕ ನೋಡುವ ಮೂಲಕ ರಂಗ ಕಲೆಯನ್ನು ಬೆಳೆಸಬೇಕು. ಸದಭಿರುಚಿಯ ನಾಟಕಗಳ ಮೂಲಕ ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದರು.

ಸಂಶೋಧಕ ಡಾ| ಬಿ. ರಾಜಶೇಖರಪ್ಪ ಮಾತನಾಡಿ, ಎಚ್‌.ಎಂ.ಚನ್ನಯ್ಯ ಅವರು “ಎಲ್ಲರಂಥವನಲ್ಲ ನನ್ನ ಗಂಡ’ ಎಂಬ ನಾಟಕ ಮತ್ತು ಷೇಕ್ಸ್‌ಪಿಯರ್‌ನ ಹಾಸ್ಯ ಪ್ರಧಾನ ನಾಟಕವನ್ನು ರಾಷ್ಟ್ರೀಯ ನಾಟಕೋತ್ಸವಕ್ಕೆ ಆಯ್ಕೆ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಎಂ.ಬಿ. ವಿಶ್ವನಾಥ್‌ ಮಾತನಾಡಿ, ರಾಷ್ಟ್ರೀಯ ನಾಟಕೋತ್ಸವ ಆಗಿರುವುದರಿಂದ ಸಹೋಧರ ಭಾಷೆಗಳ ನಾಟಕಗಳನ್ನು ಪ್ರದರ್ಶಿಸಬಹುದು. ಇತರೆ ಭಾಷೆಗಳ ನಾಟಕಗಳು ಹಾಸ್ಯಭರಿತವಾಗಿರಬೇಕು. ಇಂಗ್ಲಿಷ್‌ ನಾಟಕ ರಾಷ್ಟ್ರಪ್ರೇಮದ ಬಗ್ಗೆ ಇರಬೇಕೆಂದರು. ಹಿರಿಯ ಕಲಾವಿದ ನಾಗರಾಜ ಮಾತನಾಡಿ, ಕನ್ನಡ ಭಾಷೆ ನಾಟಕಗಳ ಜೊತೆ ರಾಷ್ಟ್ರೀಯ ನಾಟಕಗಳೂ ಇರಲಿ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರೀನಾಥ್‌, ಉದ್ಯಮಿ ಎಸ್‌.ವಿ. ನಾಗರಾಜಪ್ಪ, ನಗರಸಭಾ ಸದಸ್ಯ ವೆಂಕಟೇಶ್‌ ವೇದಿಕೆಯಲ್ಲಿದ್ದರು. ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಕೆಇಬಿ ಷಣ್ಮುಖಪ್ಪ, ಎಸ್‌ ಜೆಎಂ ಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು ಇದ್ದರು. ಎ.ಜೆ. ಪರಮಶಿವಯ್ಯ ಸ್ವಾಗತಿಸಿದರು. ಪಿ.ವೀರೇಂದ್ರಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

krishne-bhyre-gowda

ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.