ಫೋನ್ನಲ್ಲೇ ಸಚಿವ ಅಶೋಕ್ ಬ್ಯುಸಿ
Team Udayavani, Jan 12, 2021, 5:19 PM IST
ಚಿತ್ರದುರ್ಗ: ಬೆಳೆ ಹಾನಿ ವೀಕ್ಷಣೆ, ಅಧಿಕಾರಿಗಳ ಸಭೆಗೆ ಸೋಮವಾರ ಜಿಲ್ಲೆಗೆ ಆಗಮಿಸಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಫೋನ್ ಮೇಲೆ ಫೋನ್ ಬರುತ್ತಿದ್ದವು.
ಪ್ರತಿ ಸಲವೂ ಪಕ್ಕಕ್ಕೆ ಹೋಗಿ ಮಾತನಾಡಿ ಬರುತ್ತಿರುವುದು ಕಂಡು ಬಂತು. ಚಿತ್ರದುರ್ಗ ತಾಲೂಕಿನ ಕಾಸವರಹಟ್ಟಿಯಲ್ಲಿ ಕೂಡ ಯಾರೋ ಫೋನ್ ಮಾಡಿದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದು ಕೇಳಿಸುತ್ತಿತ್ತು.
ಇದನ್ನೂ ಓದಿ:ಸಿಂಧನೂರು: ವಿದ್ಯಾರ್ಥಿಗಳಿಗೆ ಪ್ರಯಾಣ ವೆಚ್ಚದ ಹೊರೆ
3 ಜನರದ್ದು ಕ್ಲಿಯರ್ ಆಗಿದೆ. ಪವರ್ ಖಾತೆ ಬೇಕಂತೆ ಅವನಿಗೆ, ಇವನದ್ದು ಆದರೆ ಸಾಕು ನಮಗೆ, ಮೈಸೂರಿಗೆ ಬಂದಿದ್ದನಾಅವನು, ಪ್ರಹ್ಲಾದ್ ಜೋಶಿಗೂ ಫೋನ್ ಮಾಡಿ ಮಾತನಾಡುತ್ತೇನೆ ಎಂಬಂತೆ ಮಾತನಾಡುತ್ತಿದ್ದರು. ಈ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಏನು ಮಾಡೋದು, ಸಚಿವ ಸಂಪುಟ ವಿಸ್ತರಣೆ ಸಮಯ. ನಮಗೂ ಕೆಲವರು ಮಂತ್ರಿಯಾಗಬೇಕು ಅಂತಾ ಇರುತ್ತದಲ್ಲಾ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ
ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್ ಸಿಸಿ ಕೊಠಡಿಯೂ ಶಿಥಿಲ
Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು
Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ
Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.