![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 4, 2022, 9:58 PM IST
ಚಿತ್ರದುರ್ಗ: ಪಠ್ಯಪುಸ್ತಕಗಳಲ್ಲಿ ಆರೆಸ್ಸೆಸ್Õ ಸಂಸ್ಥಾಪಕ ಹೆಡ್ಗೆವಾರ್ ಕುರಿತು ವಿಷಯ ಇರುವುದಕ್ಕೆ ನನ್ನ ವಿರೋಧವಿದೆ. ಮಕ್ಕಳಿಗೆ ಅವರ ಭಾಷಣ ಏಕೆ ಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹೊಸದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹೆಡ್ಗೆವಾರ್ ಯಾರು, ಅವರೇನು ಸ್ವಾತಂತ್ರ್ಯ ಹೋರಾಟಗಾರರಾ, ಹುತಾತ್ಮರಾ? ಆರ್ಎಸ್ಎಸ್ ಸಂಸ್ಥಾಪಕರು ಎನ್ನುವ ಕಾರಣಕ್ಕೆ ಪಠ್ಯವಾಗಬೇಕೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ನನ್ನ ವಿರೋಧವಿದೆ.
ನೀವು ಮಕ್ಕಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕುವೆಂಪು ರಚಿತ ನಾಡಗೀತೆ ತಿರುಚುವುದು, ಭಗತ್ಸಿಂಗ್, ನಾರಾಯಣಗುರು ಪಾಠಗಳನ್ನು ತೆಗೆಯುವುದು ಸರಿಯಲ್ಲ. ಲಂಚ ಹೊಡೆದು ರಾಜೀನಾಮೆ ಸಲ್ಲಿಸಿರುವ ಈಶ್ವರಪ್ಪನಿಂದ ನಾನು ಪಾಠ ಕಲಿಯಬೇಕಾ ಎಂದು ತಿರುಗೇಟು ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.