R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ
Team Udayavani, Oct 4, 2024, 6:54 PM IST
ಚಿತ್ರದುರ್ಗ:ಈ ಬಾರಿಯ ದಸರಾದಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ. ದಸರಾ ಮಹೋತ್ಸವದಲ್ಲಿ ಚಾಮುಂಡೇಶ್ವರಿ ತಾಯಿಯನ್ನು ವೈಭವೀಕರಿಸಬೇಕು. ಆದರೆ ಸರ್ಕಾರದ ಅಸ್ಥಿರತೆ, ರಾಜೀನಾಮೆಯ ರಾಜಕೀಯ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈಸೂರು ದಸರಾ ಮಹೋತ್ಸವದಲ್ಲಿ ಮಹಾರಾಜರ ಕೊಡುಗೆ, ಚಾಮುಂಡೇಶ್ವರಿ ಬಗ್ಗೆ ಯಾರೂ ಮಾತನಾಡಲಿಲ್ಲ. ಉದ್ಘಾಟನೆ ಮಾಡಿದ ಸಾಹಿತಿ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಕಾಂಗ್ರೆಸ್ ಕುತಂತ್ರದಿಂದ ಸಾರ್ವಜನಿಕ ದಸರಾವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡಿದ್ದು, ಇದು ಚಾಮುಂಡೇಶ್ವರಿ ತಾಯಿಗೆ ಮಾಡಿದ ಅವಮಾನ. ಇದಕ್ಕೆ ಆ ತಾಯಿ ಸರಿಯಾದ ಶಿಕ್ಷೆ ಕೊಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?
Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು
Central Fund: ಭದ್ರಾ ಮೇಲ್ದಂಡೆ 5,300 ಕೋಟಿ 3 ಕಂತಲ್ಲಿ ಬಿಡುಗಡೆ: ಕೇಂದ್ರ ಸಚಿವ ಸೋಮಣ್ಣ
Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.