![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 8, 2024, 10:27 PM IST
ಚಿತ್ರದುರ್ಗ: ರಾಜಕಾರಣದಿಂದ ದೂರ ಉಳಿಯಬೇಕೆಂದಿದ್ದೇನೆ. ಭ್ರಷ್ಟ ರಾಜಕಾರಣದಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿದ್ದ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು, ಈಗ ಮತ್ತೊಮ್ಮೆ ರಾಜಕೀಯದ ಬಗ್ಗೆ ನಿರಾಸಕ್ತಿ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಡೆದ “ದಿಶಾ’ ಸಭೆಯಲ್ಲಿ ಅಧಿಕಾರಿಯೊಬ್ಬರ ಉತ್ತರ ಕೇಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಂಥದ್ದನ್ನೆಲ್ಲ ನೋಡಿಯೇ ನನಗೆ ರಾಜಕೀಯದ ಬಗ್ಗೆ ನಿರಾಸಕ್ತಿ ಬಂದಿದೆ ಎಂದರು.
ಸಂಸದರ ಆದರ್ಶ ಗ್ರಾಮಗಳ ಕುರಿತು ಸಚಿವರು ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಎಂಜಿನಿಯರ್ ಸಮರ್ಪಕ ಮಾಹಿತಿ ನೀಡಲಿಲ್ಲ. ಆಗ ಸಭೆಗೆ ಸರಿಯಾದ ಮಾಹಿತಿ ತರಲು ಆಗದಿದ್ದರೆ ಇಲ್ಲಿ ನಿಮ್ಮ ಅಗತ್ಯವಾದರೂ ಏನು ಎಂದು ಪ್ರಶ್ನಿಸಿದರು.
ನಿಮ್ಮ ಈ ವರ್ತನೆ ಜಿಲ್ಲಾಡಳಿತ, ಜಿಲ್ಲಾ ಧಿಕಾರಿಗಳು, ಸಚಿವರು, ಸಂಸದರನ್ನು ಜನ ಬೆರಳಿಟ್ಟು ಮಾತನಾಡುವಂತಾಗುತ್ತದೆ. 2047ಕ್ಕೆ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ಆಗಬೇಕು ಎಂದು ಹೇಳುತ್ತಿದ್ದೇವೆ. ಆದರೆ ಇದು ಬರೀ ಪೇಪರ್ನಲ್ಲಿ ಮಾತ್ರ ಆಗಬಾರದು. ಇದಕ್ಕಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.