ಬೆಳ್ತಂಗಡಿ: ಶೇ. 80.92 ಮತದಾನ


Team Udayavani, Apr 20, 2019, 6:00 AM IST

Udayavani Kannada Newspaper

ಬೆಳ್ತಂಗಡಿ: ತಾ|ನಲ್ಲಿ ನಡೆದ ಶಾಂತಿಯುತ-ಸುವ್ಯವಸ್ಥಿತ ಮತದಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಒಟ್ಟು 241 ಬೂತ್‌ಗಳಲ್ಲಿ ಶೇ. 80.92 ಮತದಾನವಾಗಿದೆ. ಬಾಂಜಾರುಮಲೆ ಮತಗಟ್ಟೆಯಲ್ಲಿ ಗರಿಷ್ಠ ಶೇ. 99 ಮತದಾನವಾಗಿದ್ದು, 52 ಪುರುಷರು, 54 ಮಹಿಳೆಯರು, ಕಲ್ಮಂಜ ಮತಗಟ್ಟೆಯಲ್ಲಿ ಕನಿಷ್ಠ ಶೇ. 64.12 ಮತದಾನವಾಗಿದ್ದು, ಕಲ್ಮಂಜ ಪೂರ್ವ ಮತಗಟ್ಟೆಯಲ್ಲಿ 596 ಪುರುಷ, 584 ಮಹಿಳಾ ಮತದಾರರು, ಕಲ್ಮಂಜ ಉತ್ತರದಲ್ಲಿ 491 ಪುರುಷ , 488 ಮಹಿಳಾ ಮತದಾರರಿದ್ದರು.

ತಾಲೂಕಿನಲ್ಲಿ ಬೆಳಗ್ಗೆ 7ಕ್ಕೆ ಆರಂಭವಾದ ಮತದಾನ ಸುಮಾರು 11ಕ್ಕೆ ಶೇ. 33, ಅಪರಾಹ್ನ 1 ಗಂಟೆಗೆ ಶೇ. 51.35, 3ಕ್ಕೆ 63.17, 5ಕ್ಕೆ ಶೇ. 77, ಸಂಜೆ 6 ಗಂಟೆಗೆ ಶೇ. 80.92 ಮತದಾನವಾಗುವ ಮೂಲಕ ಗ್ರಾಮೀಣರಲ್ಲಿ ಮತದಾನದ ಬಗ್ಗೆ ಇರುವ ಜಾಗೃತಿ ವ್ಯಕ್ತವಾಗಿದೆ. ಕ್ಷೇತ್ರದಲ್ಲಿ ಎಂಡೋಸಲ್ಫಾನ್‌ ಪೀಡಿತ, ಕುಗ್ರಾಮ, ಅತಿ ಸೂಕ್ಷ್ಮ ಪ್ರದೇಶಗಳಿದ್ದರೂ ಮತದಾನ ಯಶಸ್ವಿಯಾಗಿದೆ.

5 ಆ್ಯಂಬುಲೆನ್ಸ್‌ ಸೇವೆಯಲ್ಲಿ
ಆರೋಗ್ಯ ಇಲಾಖೆಯಿಂದ ಬೂತ್‌ಗಳಿಗೆ 270 ವಿಶೇಷ ಕಿಟ್‌ ವಿತರಿಸಲಾಗಿದೆ. ನಾರಾವಿ-1 ವೇಣೂರು-1 ಉಜಿರೆ-1 ಕೊಕ್ಕಡ-2 ಸಹಿತ ಒಟ್ಟು 5 ಆ್ಯಂಬುಲೆನ್ಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಅವಶ್ಯವಿದ್ದಲ್ಲಿ ತುರ್ತು ಸೇವೆಗಾಗಿ ಪ್ರಥಮ ಮತಗಟ್ಟೆ ಅಧಿಕಾರಿ, ದ್ವಿತೀಯ ಮತಗಟ್ಟೆ ಅಧಿಕಾರಿ, ತೃತೀಯ ಮತಗಟ್ಟೆ ಅಧಿಕಾರಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು. ಎಲ್ಲ ಪ್ರಾಥಮಿಕ ಕೇಂದ್ರಗಳಲ್ಲಿ ಸಂಜೆ 6 ಗಂಟೆವರೆಗೆ ಸಿಬಂದಿ ಹಾಗೂ ಡಾಕ್ಟರ್‌ಗಳಿಗೆ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳ ಲಾಗಿತ್ತು ಎಂದು ತಾ| ಆರೋಗ್ಯಾಧಿಕಾರಿ ಡಾ| ಕಲಾಮಧು ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ 241 ಬೂತ್‌ಗಳಲ್ಲಿ ಯಶಸ್ವಿ ಮತದಾನವಾಗಿದ್ದು, ಎಸ್‌ಡಿಎಂ ಕಾಲೇಜಿನ ಡಿಮಸ್ಟರಿಂಗ್‌ 24 ಕೊಠಡಿಗಳಲ್ಲಿ ಪ್ರತಿ ಕೊಠಡಿಗೆ 6 ಜನ ಸಿಬಂದಿಯಂತೆ ರಾತ್ರಿ 11 ಗಂಟೆಗೆ ಸಂಪೂರ್ಣ ಇವಿಎಂ ಪ್ಯಾಟ್‌ ಭದ್ರತ ಕೊಠಡಿ ಸೇರಿ, ಬಳಿಕ ಭದ್ರತೆ ಮೂಲಕ ಮಂಗಳೂರು ತಲುಪಿದೆ.

ಚುನಾವಣಾಧಿಕಾರಿಯಿಂದ ಕೃತಜ್ಞತೆ
ಬೆಳ್ತಂಗಡಿ ತಾಲೂಕಿನ 241 ಮತಗಟ್ಟೆಗಳಲ್ಲಿ ಎ. 18ರಂದು ಮತದಾನ ಶಾಂತಿಯುತವಾಗಿ ಪೂರ್ಣಗೊಂಡಿತ್ತು. ಶೇ. 80.92 ಮತದಾನ ದಾಖಲೆಯಾಗಿದೆ. ಪ್ರಜಾತಂತ್ರದ ಹಬ್ಬದಲ್ಲಿ ಪಾಲ್ಗೊಂಡ ಎಲ್ಲ ಮತದಾರರಿಗೂ, ಈ ಬಗ್ಗೆ ಜಾಗೃತಿಯನ್ನು ಮೂಡಿಸಲು ಶ್ರಮಿಸಿದ ಅಧಿಕಾರಿಗಳು, ಪತ್ರಿಕಾ ಮಿತ್ರರು, ಸ್ವಯಂ ಸೇವಾ ಸಂಘಗಳು, ಪ್ರತ್ಯಕ್ಷ- ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ತಾಲೂಕು ಆಡಳಿತ, ತಾಲೂಕು ಸ್ವೀಪ್‌ ಸಮಿತಿ ಮತ್ತು ಸಹಾಯಕ ಚುನಾವಣಾಧಿಕಾರಿ ಕಚೇರಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.

ಮತದಾನಕ್ಕೆ ಉತ್ತಮ ಸ್ಪಂದನೆ
ಶಾಂತಿಯುತ ಹಾಗೂ ಶೇಕಡವಾರು ಮತದಾನದಲ್ಲಿ ತಾಲೂಕಿನಿಂದ ಉತ್ತಮ ಸ್ಪಂದನೆ ದೊರೆತಿದೆ. ಕೆಲವೆಡೆ ಮತಯಂತ್ರ ಸಮಸ್ಯೆಯಾದ ತತ್‌ಕ್ಷಣ ಸರಿಪಡಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮುಂಜಾನೆ ಸುಮಾರು 3 ಗಂಟೆ ಬಳಿಕ ಎಲ್ಲ ಇವಿಎಂ ಯಂತ್ರವನ್ನು ಭದ್ರತೆ ಮೂಲಕ ಮಂಗಳೂರಿಗೆ ತಲುಪಿಸಲಾಗಿದೆ.
ಎಚ್‌.ಆರ್‌. ನಾಯಕ್‌, ಸಹಾಯಕ ಚುನಾವಣಾಧಿಕಾರಿ

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.