150 ಕಿ.ಮೀ. ಮಾರ್ಗ ಪರಿಸರ ಸ್ವತ್ಛತೆ ಅಭಿಯಾನಕ್ಕೆ ಚಾಲನೆ


Team Udayavani, Dec 23, 2022, 7:05 AM IST

150 ಕಿ.ಮೀ. ಮಾರ್ಗ ಪರಿಸರ ಸ್ವತ್ಛತೆ ಅಭಿಯಾನಕ್ಕೆ ಚಾಲನೆ

ಮಂಗಳೂರು : ಅಂತಾ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಮ್ಮಿಕೊಂಡಿರುವ “ನಮ್ಮ ಸಂಸ್ಕೃತಿ-ಸ್ವತ್ಛ ಸಂಸ್ಕೃತಿ’ ಹೆಸರಿನ ಬೃಹತ್‌ ಸ್ವತ್ಛತಾ ಆಂದೋ ಲನಕ್ಕೆ ವಾಮಂಜೂರು ಜಂಕ್ಷನ್‌ನಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಗುರುವಾರ ಚಾಲನೆ ನೀಡಿದರು.

ಅವರು ಮಾತನಾಡಿ, ಜಿಲ್ಲೆಯ ಜನರಲ್ಲಿ ಸ್ವತ್ಛತೆ ಬಗ್ಗೆ ಸಾಕಷ್ಟು ಜಾಗೃತಿ ಇದೆ. ಅದಕ್ಕಾಗಿಯೇ ಜಿ.ಪಂ. ಸ್ವತ್ಛತೆ ಸಂಬಂಧಿ ಪ್ರಶಸ್ತಿ ಯನ್ನು ಪಡೆದಿದೆ ಎಂದರು.

ಸ್ವತ್ಛತೆಯೇ ಪೂಜೆ
ರಾಮಕೃಷ್ಣ ಮಠದ ಸ್ವಾಮೀಜಿ ಶ್ರೀ ಜಿತಕಾಮಾನಂದಜಿ ಅವರು ಮಾತನಾಡಿ, ಸ್ವತ್ಛತೆಯೇ ಈ ಭೂಮಿಗೆ ಸಲ್ಲಿಸುವ ಪೂಜೆ, ಕಸ ವನ್ನು ಹೆಕ್ಕುವ ಮೂಲಕ ಪರಿಸರಕ್ಕೆ ಗೌರವಸಲ್ಲಿಸಬೇಕು ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್‌, ಜಿಲ್ಲಾಧಿಕಾರಿ ರವಿ ಕುಮಾರ್‌ಎಂ.ಆರ್‌., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌, ಪಾಲಿಕೆ ಸದಸ್ಯರಾದ ಭಾಸ್ಕರ ಮೊಲಿ, ಹೇಮಲತಾ ರಘು ಸಾಲ್ಯಾನ್‌, ಸಂಗೀತಾ ನಾಯಕ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಮೊದಲಾದವರಿದ್ದರು.

ಐದು ದಿನಗಳ ಅಭಿಯಾನ
ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿ, “ನಮ್ಮ ಸಂಸ್ಕೃತಿ ಸ್ವತ್ಛ ಸಂಸ್ಕೃತಿ’ ಕಾರ್ಯಕ್ರಮವನ್ನು 5 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. 150 ಕಿ.ಮೀ. ವ್ಯಾಪ್ತಿಯಲ್ಲಿ ಸ್ವತ್ಛತೆ ನಡೆಯಲಿದೆ. 50 ಸಾವಿರ ವಿದ್ಯಾರ್ಥಿಗಳು, ಸ್ಕೌಟ್ಸ್‌ ಗೈಡ್ಸ್‌ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿ ನಿಧಿಗಳು ಸೇರಿದಂತೆ 8 ತಂಡಗಳು ಭಾಗವಹಿಸಲಿವೆ. ಎಂದರು.

ಸ್ವತ್ಛತಾ ತಂಡಗಳು
– ನೇತ್ರಾವತಿ ತಂಡದಲ್ಲಿ 650 ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ವಾಮಂಜೂರಿನಿಂದ ಗುರುಪುರದ ವರೆಗೆ
– ಶರಾವತಿ ತಂಡದಲ್ಲಿ 250 ಸ್ಕೌಟ್ಸ್‌-ಗೈಡ್ಸ್‌ ವಿದ್ಯಾರ್ಥಿಗಳು, ಭುವನೇಂದ್ರ ಕಾಲೇಜಿನ 150 ಎನ್ನೆಸೆಸ್‌ ಸ್ವಯಂಸೇವಕರು ಕಾರ್ಕಳದ 8 ರಸ್ತೆಗಳಲ್ಲಿ 5 ಕಿ.ಮೀ. ವ್ಯಾಪ್ತಿಯಲ್ಲಿ
– ಶಾಂಭವಿ ತಂಡದಲ್ಲಿ 250 ಸ್ಕೌಟ್ಸ್‌-ಗೈಡ್ಸ್‌, 50 ಎನ್‌ಸಿಸಿ ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಕರು ಮೂಲ್ಕಿ ಕಾರ್ನಾಡು ಜಂಕ್ಷನ್‌ ನಿಂದ ಕಿಲ್ಪಾಡಿ ರೈಲು ನಿಲ್ದಾಣದ ವರೆಗೆ ಮತ್ತು ಬಪ್ಪನಾಡು ದೇವಾಲಯದಿಂದ ಪುನರೂರು ವರೆಗೆ 7.2 ಕಿ.ಮೀ. ವ್ಯಾಪ್ತಿಯಲ್ಲಿ
– ಎತ್ತಿನಹೊಳೆ ತಂಡದಲ್ಲಿ 250 ಸೌಟ್‌-ಗೈಡ್ಸ್‌ ವಿದ್ಯಾರ್ಥಿ ಗಳು,ಅಮಾrಡಿ ಗ್ರಾ.ಪಂ. ಅಧಿಕಾರಿಗಳು, ಪಂಜಿಕಲ್‌ ಗ್ರಾ.ಪಂ. ಸದಸ್ಯರು, ಆಶಾ ಕಾರ್ಯಕರ್ತೆಯರು, ಸ್ಥಳೀಯರು ಸೇರಿದಂತೆ 800 ಮಂದಿ
– ಬಂಟ್ವಾಳ-ಮೂಡುಬಿದಿರೆ ಜಂಕ್ಷನ್‌ನಿಂದ ಸೊರ್ನಾಡು ಅಂಗನವಾಡಿ ವರೆಗೆ ಹಾಗೂ ಪಯಸ್ವಿನಿ ತಂಡ, ಬೆಳ್ಮಣ್‌ನ ಸ್ವರ್ಣಹೊಳೆ ತಂಡ, ಫಲ್ಗುಣಿ ಹಾಗೂ ನಂದಿನಿ ತಂಡದವರು ವಿವಿಧೆಡೆ ಸ್ವತ್ಛತೆ ನಡೆಸಿದರು.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Kinnigoli – Patching work for potholes on Mulki State Highway

Kinnigoli – ಮೂಲ್ಕಿ ರಾಜ್ಯ ಹೆದ್ದಾರಿ ಹೊಂಡ ಗುಂಡಿಗಳಿಗೆ ತೇಪೆ ಕಾರ್ಯ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Ullal: ಹಿರಿಯರ ಬಡಾವಣೆಗೆ ಸೌಲಭ್ಯಗಳೇ ಇಲ್ಲ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.