ಎರಡೂ ಕ್ಷೇತ್ರಗಳಲ್ಲಿ ನೋಟಾ ಮತಗಳಿಗೆ 3ನೇ ಸ್ಥಾನ!


Team Udayavani, Jun 5, 2024, 12:14 AM IST

ಎರಡೂ ಕ್ಷೇತ್ರಗಳಲ್ಲಿ ನೋಟಾ ಮತಗಳಿಗೆ 3ನೇ ಸ್ಥಾನ!

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಹೊರತು ಪಡಿಸಿದರೆ ಮೂರನೇ ಅತೀ ಹೆಚ್ಚು ಮತಗಳು ನೋಟಾಕ್ಕೆ ಬಿದ್ದಿವೆ! ಬರೋಬ್ಬರಿ 23,576 ಮತಗಳನ್ನು ನೋಟಾ ಪಡೆದುಕೊಂಡಿದೆ.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಚಲಾವಣೆಯಾಗಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಹೋಗಿದೆ.2014ರ ಲೋಕಸಭಾ ಚುನಾವಣೆಯಲ್ಲಿ 7,109 ಮತ್ತು 2019ರ ಚುನಾವಣೆಯಲ್ಲಿ 7,380 ಮತಗಳು ನೋಟಾಕ್ಕೆ ಬಿದ್ದಿದ್ದವು.

ಅಭಿಯಾನದ ಪರಿಣಾಮ?
ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳು ಸ್ಪಂದಿಸಿಲ್ಲ, ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟ ಸಮಿತಿಯಿಂದ ನೋಟಾಕ್ಕೆ ಮತ ಚಲಾಯಿಸುವಂತೆ ಸಾರ್ವ ಜನಿಕರಲ್ಲಿ ಮನವಿ ಮಾಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲೂ ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆದಿತ್ತು. ಬೆಳ್ತಂಗಡಿ – ಸುಳ್ಯ ತಾಲೂಕಿನಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ನೋಟಾಕ್ಕೆ ಮತ ಚಲಾಯಿಸುವಂತೆ ಸಮಿತಿಯ ಪ್ರಮುಖರು ಆಗ್ರಹಿಸಿದ್ದರು. ಅಭಿ ಯಾನದ ಪರಿಣಾಮವೋ ಎಂಬಂತೆ ಈ ಬಾರಿ ನೋಟಾ ಮತಗಳು ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿವೆ.

ನೋಟಾಕ್ಕೆ ಬಿದ್ದ ಮತಗಳು ಹೆಚ್ಚಾದರೂ ಇದು ಗೆಲುವಿನ ಮೇಲೆ ಪರಿಣಾಮ ಯಾವುದೇ ಬೀರಿಲ್ಲ. ಆದರೆ ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷಗಳಿಗೆ ಪಕ್ಷಗಳಿಗೆ ಇದೊಂದು ಎಚ್ಚರಿಕೆಯ ಗಂಟೆಯೂ ಹೌದು.

ಉಡುಪಿ: ಕಾರ್ಕಳದಲ್ಲಿ ಅತೀ ಹೆಚ್ಚು ನೋಟಾ
ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ 7,510 ನೋಟ ಮತಗಳು ಚಲಾವಣೆಯಾಗಿದ್ದರೆ ಈ ಬಾರಿ 11,269 ಚಲಾವಣೆಯಾಗಿದೆ. ಕಾರ್ಕಳ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಮತ ಚಲಾವಣೆಯಾಗಿರುವುದು ವಿಶೇಷ. ವಿಧಾನಸಭಾ ಕ್ಷೇತ್ರವಾರು ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿದೆ. ಚುನಾವಣೆ ಪೂರ್ವದಲ್ಲಿ ಕೆಲವು ಸಂಘಟನೆಗಳು ನೋಟಾ ಅಭಿಯಾನ ನಡೆಸಿದ್ದರು.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.