ಮೂಲ್ಕಿ -ಮೂಡಬಿದಿರೆ ಕ್ಷೇತ್ರದ ಅಭಿವೃದ್ಧಿಗೆ 500 ಕೋ.ರೂ.: ಜೈನ್
Team Udayavani, Feb 14, 2018, 1:50 PM IST
ಕೆಮ್ರಾಲ್ : ಮೂಲ್ಕಿ-ಮೂಡಬಿದಿರೆ ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ರೂ. ವಿನಿಯೋಗಿಸಲಾಗಿದೆ. ಗ್ರಾಮದ ಅಭಿವೃದ್ಧಿಯೇ ಸರಕಾರದ ಮೂಲ ಉದ್ದೇಶವಾಗಿದ್ದು, ಜನಪರ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು.
ಅವರು ಫೆ. 13 ರಂದು ಬಳ್ಕುಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ 90 ಲಕ್ಷ ರೂ. ವೆಚ್ಚದಲ್ಲಿ ಬಳ್ಕುಂಜೆ ವಿಷ್ಣುಮೂರ್ತಿ ದೇವಸ್ಥಾನದ ರಸ್ತೆ, ಬಳ್ಕುಂಜೆ ಸಂತ ಪೌಲರ ರಸ್ತೆ ಕವತ್ತಾರು, ಎಸ್ಟಿ ಕಾಲನಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಜಂಯ ಮಟ್ಟು ಮಾತನಾಡಿದರು.
ಚರ್ಚ್ನ ಫಾ| ಮೆಕಲ್ ಡಿ’ಸೋಜಾ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಗ್ರಾಮ ಪಂಚಾಯ ತ್ ಅಧ್ಯಕ್ಷ ದಿನೇಶ್ ಪುತ್ರನ್, ಕಾಂಗ್ರೆಸ್ ಮುಖಂಡರಾದ ನೆಲ್ಸನ್ ಲೋಬೋ, ಬಿ.ಎಂ. ಆಸೀಫ್,
ಮುತ್ತುಬಾವಾ, ನವೀನ್ ಕವತ್ತಾರು, ರಾಜೇಶ್ ಕವತ್ತಾರು, ರಾಮದಾಸ್, ರವೀಂದ್ರ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಕರ್ನಿರೆ,
ಕಾಸಿಂ ಕರ್ನಿರೆ, ಗಣೇಶ್ ಪೂಜಾರಿ, ಮಿಥುನ್, ವಸಂತ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.