Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ


Team Udayavani, Jul 5, 2024, 10:08 PM IST

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿ ವ್ಯಕ್ತಿಯೊಬ್ಬರು 74,18,952 ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಮಾ. 15ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ಟ್ರೇಡಿಂಗ್‌ ಜಾಹೀರಾತು ನೋಡಿದ್ದಾರೆ. ಜಾಹೀರಾತಿನ ಮೇಲೆ ಕ್ಲೀಕ್‌ ಮಾಡಿ ನೋಡಿ, ಷೇರು ಟ್ರೇಡಿಂಗ್‌ ಬಗ್ಗೆ ಮೇಸೆಜ್‌ ಮಾಡಿದಾಗ ವಾಟ್ಸಾéಪ್‌ಗೆ ಅಪರಿಚಿತ ವ್ಯಕ್ತಿಯ ಮೊಬೈಲ್‌ನಿಂದ ಲಿಂಕ್‌ ಬಂದಿದೆ.

ಆ ಲಿಂಕ್‌ ಅನ್ನು ತೆರೆದು ನೋಡಿದಾಗ ಅದರಲ್ಲಿ ಗ್ರೂಪ್‌ ಕಂಡು ಬಂದಿದ್ದು, ಅವರನ್ನು ಆ ಗ್ರೂಪ್‌ಗೆ ಸೇರಿಸಿಕೊಂಡಿದ್ದಾರೆ. ಬಳಿಕ ಆನ್‌ಲೈನ್‌ ಮೂಲಕ ತರಬೇತಿಯನ್ನೂ ನೀಡಿದ್ದಾರೆ.

ಹೆಚ್ಚಿನ ಹಣ ತೊಡಗಿಸಿದ್ದಲ್ಲಿ ಹೆಚ್ಚು ಲಾಭಗಳಿಸಬಹುದು ಎಂದು ಹೇಳಿ ಷೇರು ಟ್ರೇಡಿಂಗ್‌ ಬಗ್ಗೆ ಪ್ರೇರೇಪಿಸಿದ್ದಾರೆ. ಮೊದಲಿಗೆ 10,000 ರೂ. ತೊಡಗಿಸಲು ತಿಳಿಸಿ ಬ್ಯಾಂಕ್‌ ಖಾತೆಯ ವಿವರವನ್ನು ಕಳುಹಿಸಿದ್ದಾರೆ. ಅದರಂತೆ ದೂರುದಾರರು ಆ ವ್ಯಕ್ತಿಯ ಬ್ಯಾಂಕ್‌ ಖಾತೆಗೆ 10,000 ರೂ. ಹಣವನ್ನು ಪಾವತಿಸಿದ್ದಾರೆ. ಅನಂತರ ಮಾ.15ರಿಂದ ಜು. 4ರ ವರೆಗೆ ದೂರುದಾರರು ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ 73,68,952 ರೂ. ಹಾಗೂ ಉಳಿದ 50,000 ರೂ. ಹಣವನ್ನು ಕಂಪೆನಿಯವರಿಗೆ ಪೋನ್‌ ಪೇ ಮೂಲಕ ಪಾವತಿಸಿದ್ದಾರೆ.

ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾದ್ಯವಾಗದೇ ಇದ್ದುದರಿಂದ ಅನುಮಾನ ಬಂದು ತನ್ನ ಸ್ನೇಹಿತರಲ್ಲಿ ವಿಚಾರಿಸಿ ಮೋಸ ಹೋಗಿರುವ ವಿಚಾರ ಗಮನಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Naveen Patnaik

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

suicide (2)

Puri ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಸಾವು 2ಕ್ಕೇರಿಕೆ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.