ವಿದ್ಯುತ್‌ ಲೈನ್‌ ಯೋಜನೆಗೆ ಟೆಂಡರ್‌: ಮಾಜಿ ಸಚಿವ ಅಭಯರಿಂದ ಪ್ರತಿಭಟನೆ ಎಚ್ಚರಿಕೆ


Team Udayavani, Dec 13, 2022, 5:15 AM IST

ವಿದ್ಯುತ್‌ ಲೈನ್‌ ಯೋಜನೆಗೆ ಟೆಂಡರ್‌: ಮಾಜಿ ಸಚಿವ ಅಭಯರಿಂದ ಪ್ರತಿಭಟನೆ ಎಚ್ಚರಿಕೆ

ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಹಾದುಹೋಗಲಿರುವ ಕೆಪಿಟಿಸಿಎಲ್‌ ವಿದ್ಯುತ್‌ ಲೈನ್‌ನಿಂದಾಗುವ ಸಾಧಕ ಬಾಧಕಗಳ ಬಗ್ಗೆ ಗ್ರಾಮಸಭೆಯಲ್ಲಿ ಜನರ ಪರವಾಗಿರುವ ಹೇಳಿಕೆ ನೀಡಿರುವ ಕ್ಷೇತ್ರ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತು ಈ ಬಗ್ಗೆ ಪ್ರತಿಭಟನಕಾರರನ್ನು ಹತ್ತಿಕ್ಕುವುದಾಗಿ ಹೇಳುತ್ತಿರುವ ಜಿಲ್ಲಾಧಿಕಾರಿ ಇವರ ನಡುವೆ ಸಿಲುಕಿರುವ ಈ ಜನತೆ ಕಳವಳಕ್ಕೀಡಾಗಿದ್ದಾರೆ.

ಈ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ಯನ್ನು ಶಾಸಕರು 15 ದಿನಗಳ ಒಳಗೆ ನೀಡದೇ ಇದ್ದರೆ ತಾಲೂಕು ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ
ಸಚಿವ ಕೆ.ಅಭಯಚಂದ್ರ ಪತ್ರಿಕಾ ಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.

ನಾನು ಅಭಿವೃದ್ಧಿಯ ಪರವೇ ಇದ್ದೇನೆ, ಆದರೆ ಜನರ ಹಿತಾಸಕ್ತಿ ಗಳಿಗೆ ವಿರುದ್ಧವಾಗಿ ಜಾರಿಗೊಳ್ಳುವ ಯಾವುದೇ ಯೋಜನೆಯ ವಿರುದ್ಧ ಈ ಹಿಂದೆಯೂ ಪ್ರತಿರೋಧ ವ್ಯಕ್ತಪಡಿ ಸಿದ್ದೇನೆ, ಮುಂದೆ ಯಾವುದೇ ಹುದ್ದೆ ಇರಲಿ, ಇಲ್ಲದಿರಲಿ ಜನರ ಪರವಾಗಿ ಹೋರಾಡುತ್ತಲೇ ಇರುತ್ತೇನೆ ಎಂದರು.

ಶಾಸಕರ ಪ್ರಭಾವದಿಂದ ತಂತಿಯ ದಾರಿ ಬದಲು
ಪಾಲಡ್ಕ ಪಂ. ವ್ಯಾಪ್ತಿಯ ವಿದ್ಯುತ್‌ ಲೈನ್‌ ಯೋಜನೆ ನಿಜಕ್ಕಾದರೆ ಕಾರ್ಕಳ ಶಾಸಕರ ಪ್ರಭಾವದಿಂದ ಮೂಡುಬಿದಿರೆಗೆ ಬಂದಿರುವುದು ತನಗೆ ತಿಳಿದುಬಂದಿದೆ ಎಂದು ಅವರು ತಿಳಿಸಿದರು.
ಯುಪಿಸಿಎಲ್‌ನಿಂದ ಕೇರಳಕ್ಕೆ ನಿಡ್ಡೋಡಿ ಮೂಲಕ ಹೈಟೆನ್ಶನ್‌ ವಿದ್ಯುತ್‌ ಲೈನ್‌ ಸಾಗುವ ಪ್ರಸ್ತಾಪದ ಬಗ್ಗೆ ಜನತೆ ಆತಂಕಕ್ಕೀಡಾಗಿದ್ದು ಈ ಯೋಜನೆಗೂ ತಾನು ಸ್ಪಷ್ಟವಾಗಿ ವಿರೋಧಿಸುತ್ತೇನೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.