ಕದಿಕೆ ರಸ್ತೆಗೆ ಎಚ್ಚರಿಕೆ ಫಲಕ ಅಳವಡಿಕೆ


Team Udayavani, Jun 21, 2018, 12:38 PM IST

21-june-8.jpg

ಪಡುಪಣಂಬೂರು: ಮೀನುಗಾರಿಕಾ ಇಲಾಖೆಯಿಂದ 2 ಕೋ. ರೂ. ವೆಚ್ಚದಲ್ಲಿ ಪಡುಪಣಂಬೂರು ಗ್ರಾ. ಪಂ. ಮತ್ತು ಹಳೆಯಂಗಡಿ ಗ್ರಾ. ಪಂ.ನ ಗಡಿ ಪ್ರದೇಶವಾಗಿರುವ ಕದಿಕೆ-ಹೊಗೆಗುಡ್ಡೆ ನೂತನ ರಸ್ತೆಯಲ್ಲಿ ಸುರಕ್ಷತಾ ಕ್ರಮಕ್ಕೆ ಮೀನುಗಾರಿಕಾ ಇಲಾಖೆ ಮುಂದಾಗಿದೆ.

ಹೊಸ ರಸ್ತೆಯು ನಿರ್ಮಾಣವಾಗಿ ವರ್ಷ ಕಳೆದಿದ್ದರೂ ಯಾವುದೇ ರೀತಿಯ ಸೂಚನಾ ಫಲಕವನ್ನು ಅಳವಡಿಸಿದೇ ಇದ್ದುದರಿಂದ ಈ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ಇದೆ ಹಾಗೂ ಇಲ್ಲಿನ ಮೂಲಸೌಕರ್ಯದ ಬಗ್ಗೆ  ’ಉದಯವಾಣಿಯ’ ಸುದಿನದಲ್ಲಿ ಎ. 5ರಂದು ವಿಶೇಷ ವರದಿಯ ಮೂಲಕ ಗಮನ ಸೆಳೆದಿತ್ತು.

ಇದೀಗ ರಸ್ತೆಯ ತಿರುವಿನಲ್ಲಿ ಸಂಚಾರಿ ನಿಯಮಗಳ ಎಚ್ಚರಿಕೆಯ ಫಲಕ, ಶಾಲಾ ಮಕ್ಕಳು ಸಂಚರಿಸುವಲ್ಲಿ ಎಚ್ಚರಿಕೆಯ ಫಲಕ, ನದಿಯ ತೀರದಲ್ಲಿ ಇರುವ ಕಲ್ಲಿಗೆ ಹಾಗೂ ಮೋರಿಗಳಿಗೆ ಬಿಳಿ ಸುಣ್ಣವನ್ನು ಬಳಿದು ವಾಹನ ಸವಾರರಿಗೆ ಮುಂಜಾಗ್ರತ ಎಚ್ಚರಿಗೆಳನ್ನು  ಸೂಚಿಸುವ ಜತೆಗೆ ರಸ್ತೆಯ ಉದ್ದಕ್ಕೂ ಅಲ್ಲಲ್ಲಿ ಇಂತಹ ಫಲಕವನ್ನು ಅಳವಡಿಸಲಾಗಿದೆ.

ದಾರಿದೀಪ ಇನ್ನೂ ಆಗಿಲ್ಲ
ಪಡುಪಣಂಬೂರು ಹಾಗೂ ಚಿತ್ರಾಪುವಿನ ಮೂಲಕ ಸಸಿಹಿತ್ಲು ಪ್ರದೇಶಕ್ಕೆ ಸಂಪರ್ಕಿಸುವ ಈ ನೂತನ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ಸಂಚರಿಸುವ ವಾಹನ ಸವಾರರು ಆಯಾ ತಪ್ಪಿದರೇ ನೇರವಾಗಿ ನದಿಗೆ ಬೀಳುವ ಸಾಧ್ಯತೆ ಇದೆ. ತಿರುವು ರಸ್ತೆಗಳಿರುವುದರಿಂದ ಸ್ವಲ್ಪ ಎಚ್ಚರ ತಪ್ಪಿದರೂ ಸಹ ಅಪಾಯ ತಪ್ಪಿದ್ದಲ್ಲ. ರಾತ್ರಿ ಸಮಯದಲ್ಲಿ ಸೂಕ್ತವಾದ ಬೆಳಕಿನ ಆವಶ್ಯಕತೆ ಇರುವುದರಿಂದ ದಾರಿ ದೀಪವನ್ನು ಅಳವಡಿಸುವ ಬಗ್ಗೆ ಪಡುಪಣಂಬೂರು ಗ್ರಾ. ಪಂ. ಕ್ರಮ ಕೈಗೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.