Mangaluru ಭಾರತೀಯ ಹಡಗು ಸಿಬಂದಿಗೆ ವೇತನ ಹೆಚ್ಚಳದ ಒಪ್ಪಂದ


Team Udayavani, Dec 20, 2023, 11:31 PM IST

Mangaluru ಭಾರತೀಯ ಹಡಗು ಸಿಬಂದಿಗೆ ವೇತನ ಹೆಚ್ಚಳದ ಒಪ್ಪಂದ

ಮಂಗಳೂರು: ಇಂಡಿಯನ್‌ ನ್ಯಾಶನಲ್‌ ಶಿಪ್ಪಿಂಗ್‌ ಅಸೋಸಿಯೇಶನ್‌ (ಐಎನ್‌ಎಸ್‌ಎ) ಮತ್ತು ಸಮುದ್ರಯಾನಗಾರರ ಸಂಸ್ಥೆಗಳ ನ್ಯಾಶನಲ್‌ ಯೂನಿಯನ್‌ ಆಫ್‌ ಸೀಫೇರರ್ಸ್‌ ಆಫ್‌ ಇಂಡಿಯಾ (ಎನ್‌ಯುಎಸ್‌ಐ) ನಡುವಿನ ಒಪ್ಪಂದದ ಪ್ರಕಾರ ಈ ವರ್ಷ ಭಾರತೀಯ ನಾವಿಕರಿಗೆ ವೇತನ ಪರಿಷ್ಕರಣೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

2024ರ ಜ. 1ರಿಂದ ಪರಿಷ್ಕರಣೆ ಜಾರಿಯಾಗಲಿದೆ. ಭಾರತೀಯ ಹಡಗುಗಳಲ್ಲಿನ ಸಿಬಂದಿಗೆ ವೇತನ ಮತ್ತು ಇತರ ಸೌಲಭ್ಯಗಳಲ್ಲಿ ಹೆಚ್ಚಳ ಲಭ್ಯವಿರುವ ಮಾಹಿತಿಯಂತೆ ವಿದೇಶಕ್ಕೆ ಹೋಗುವ ನೌಕೆಗಳಲ್ಲಿ ಕೆಲಸ ಮಾಡುವವರ ಮೂಲ ವೇತನ ಶೇ. 42ರ ವರೆಗೆ, ಹೋಂ ಟ್ರೇಡ್‌ ಹಡಗುಗಳಲ್ಲಿ ಕೆಲಸ ಮಾಡುವವರಿಗೆ ಶೇ. 25ರಷ್ಟು ಹೆಚ್ಚಾಗಲಿದೆ.

ಕೆಲಸದ ವೇಳೆ ಜೀವ ಕಳೆದು ಕೊಳ್ಳುವ ಉದ್ಯೋಗಿಗಳ ಕುಟುಂಬಕ್ಕೆ ನೀಡುತ್ತಿದ್ದ ನಷ್ಟ ಪರಿಹಾರ 22 ಲಕ್ಷದಿಂದ 40 ಲಕ್ಷ ರೂ. ವರೆಗೆ ಹೆಚ್ಚಿಸಲಾಗಿದೆ. ಉದ್ಯೋಗದ ಸಂದರ್ಭಲ್ಲಿ ಶೇ. 100 ಅಂಗವೈಕಲ್ಯಕ್ಕೆ ಒಳಗಾದವರಿಗೆ ನೀಡುವ ನೆರವು 25 ಲಕ್ಷದಿಂದ 35 ಲಕ್ಷ ರೂ. ವರೆಗೆ ಹೆಚ್ಚಿಸಲಾಗಿದೆ. 55 ವರ್ಷದಲ್ಲಿ ಕೆಲಸದಿಂದ ನಿವೃತ್ತರಾದರೆ 6 ಲಕ್ಷ ರೂ., 58ರಲ್ಲಿ 4.5 ಲಕ್ಷ, 58ರ ಮೇಲೆ ನಿವೃತ್ತರಾದರೆ 4 ಲಕ್ಷ ರೂ. ನೀಡಲಾಗುತ್ತದೆ.

ರೇಟಿಂಗ್‌, ಪೆಟ್ಟಿ ಆಫೀಸರ್‌, ರಾಂಕಿಲ್‌ ನೌಕರಿ ಮಾಡುವ ನೌಕಾ ಯಾನದ ಸಿಬಂದಿ, ಆಫ್‌ಶೋರ್‌ ಉದ್ಯೋಗ ಮಾಡುವವರು ಕೂಡ ಎನ್‌ಎಂಬಿ (ಐ) ಒಪ್ಪಂದದ ಅಡಿ ಯಲ್ಲಿ ಬರುತ್ತಾರೆ.

ಎನ್‌ಯುಎಸ್‌ಐನ ಜನರಲ್‌ ಸೆಕ್ರೆಟರಿ ಮಿಸ್ಟರ್‌ ಮಿಲಿಂದ್‌ ಕಂಡಲ್‌ ಗಾಂವ್ಕರ್‌, ಉಪಾಧ್ಯಕ್ಷ ಲೂಯಿಸ್‌ ಗೋಮ್ಸ್‌, ಸಹಾಯಕ ಕರ್ಯದರ್ಶಿ ಸುನಿಲ್‌ ನಾಯರ್‌ ಮೊದಲಾದವರು ಮಾಡಿಕೊಂಡಿರುವ ಒಪ್ಪಂದವು 2027ರ ಡಿ. 31ರ ವರೆಗೆ ಜಾರಿಯಲ್ಲಿ ರುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.