“ಸರ್ವ ಸಮುದಾಯ ಒಗ್ಗೂಡಿಸಿದಾಗ ದೇವಾಲಯಗಳಿಗೆ ನಿಜಾರ್ಥ’


Team Udayavani, Apr 1, 2017, 2:22 PM IST

3103ble8ph.jpg

ಬೆಳ್ತಂಗಡಿ : ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ. ಕಾಲಕ್ಕನುಗುಣವಾಗಿ ಧರ್ಮಗಳು ಒಂದು ಚೌಕಟ್ಟನ್ನು ಕಾಪಾಡಿಕೊಂಡು ಬದಲಾಗಬೇಕಾಗಿದೆ. ಸಮಾಜದ ಸರ್ವ ಜಾತಿ, ಸಮುದಾಯಗಳ ಜನರನ್ನು ಸೌಹಾರ್ದಯುತವಾಗಿ ಒಗ್ಗೂಡಿಸಿಕೊಂಡು ಸಾಗಿದಾಗ ಮಾತ್ರ ದೇವಾಲಯಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ ಹೇಳಿದರು.

ಅವರು ಗುರುವಾರ ರಾತ್ರಿ ಬಂದಾರು ಸಮೀಪದ  ಕುರಾಯ ಶ್ರೀ ಸದಾಶಿವ ದೇವಸ್ಥಾನದ ನವೀಕರಣ ಪುನರ್‌ ಪ್ರತಿಷ್ಠಾಷ್ಟಬಂಧ
ಬ್ರಹ್ಮಕಲಶಾಭಿಷೇಕ ಮಹೋತ್ಸವ ಮತ್ತು ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಎರಡನೇ ದಿನದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

ಉಪ್ಪಿನಂಗಡಿಯ ಹಿರಿಯ ಉದ್ಯಮಿ ಸಾಹುಕಾರ ಯು. ವೆಂಕಟೇಶ್‌ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್‌ ಪೂಂಜ, ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯ ರಾಘವ ಪಡ್ವೆಟ್ನಾಯ, ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಮಾಜಿ ಜಿ. ಪಂ. ಸದಸ್ಯ ಬಿ. ರಾಜಶೇಖರ್‌ ಅಜ್ರಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ರಂಜನ್‌ ಜಿ. ಗೌಡ, ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಸಾವಯವ ಕೃಷಿಕ ದಿನಕರ ಗೌಡ ಕಡಮಾಜೆ, ಗ್ರಾ.ಪಂ. ಸದಸ್ಯೆ ರೂಪಾ ವಿಶ್ವಕರ್ಮ, ತಾ.ಪಂ. ಮಾಜಿ ಸದಸ್ಯೆ ಗೀತಾ ರಾಮಣ್ಣ ಗೌಡ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಗೌಡ, ಜತೆ ಕಾರ್ಯದರ್ಶಿ ಶಿವಣ್ಣ ಗೌಡ ಕುಂಬುಡಂಗೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಗೋಪಾಲಕೃಷ್ಣ ಹೊಳ್ಳ, ಸಂಚಾಲಕ ವೆಂಕಟ್ರಮಣ ಗೌಡ ಬಾಳೆಹಿತ್ತಿಲು,  ಭಜನಾ ಸಮಿತಿ ಸಹಸಂಚಾಲಕ ಧನಂಜಯ ಗೌಡ ಪಿಲಿಂಗುಡೇಲು, ಚಪ್ಪರ ಸಮಿತಿ ಸಂಚಾಲಕ ಕೊರಗಪ್ಪ ಮಾಲೆಸರ, ಕಲಶ ಸಮಿತಿ ಸಂಚಾಲಕ ಸೂರ್ಯಪ್ರಕಾಶ ನೆಡ್ಲ, ಸಹಸಂಚಾಲಕ ಗೋಪಾಲಕೃಷ್ಣ ನೆಡ್ಲ ಉಪಸ್ಥಿತರಿದ್ದರು.

ಕುಂಟಾಲಪಲ್ಕೆ  ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯ ಸುರೇಶ್‌ ಮಾಚಾರ್‌ ಮತ್ತು ಮೈರೋಳ್ತಡ್ಕ ಸ. ಹಿ. ಪ್ರಾ. ಶಾಲಾ ಶಿಕ್ಷಕ ಮಾಧವ ನಿರೂಪಿಸಿ, ಬಂದಾರು ಗ್ರಾ.ಪಂ.ಅಧ್ಯಕ್ಷ  ಉದಯ ಕುಮಾರ್‌ ಬಿ.ಕೆ. ಸ್ವಾಗತಿಸಿ, ಕೊಪ್ಪದಡ್ಕ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ ಭವ್ಯಾ ವಂದಿಸಿದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.