![Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ](https://www.udayavani.com/wp-content/uploads/2024/12/pro-4-415x304.jpg)
ಮೈತ್ರಿ ಅಭ್ಯರ್ಥಿ ಮಿಥುನ್ ರೈ ರೋಡ್ ಶೋ
ದೇಗುಲ, ಮಸೀದಿ, ಚರ್ಚ್ಗಳಿಗೆ ಭೇಟಿ, ಪ್ರಾರ್ಥನೆ
Team Udayavani, Apr 17, 2019, 6:00 AM IST
![r-9](https://www.udayavani.com/wp-content/uploads/2019/04/r-9-620x465.jpg)
ಉಪ್ಪಿನಂಗಡಿ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಎ. 16ರಂದು ಉಪ್ಪಿನಂಗಡಿಯ ಪ್ರಮುಖ ಬೀದಿಯಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು. ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಸ್ ನಿಲ್ದಾಣದ ಬಳಿಯಿಂದ ಹೊರಟು, ಹಳೆ ಬಸ್ ನಿಲ್ದಾಣ, ಬ್ಯಾಂಕ್ ರಸ್ತೆಯಾಗಿ ಗಾಂಧಿಪಾರ್ಕ್ ತನಕ ತೆರಳಿ ಸಮಾಪನಗೊಳಿಸಿದರು.
ರೋಡ್ ಶೋಗೆ ಮುನ್ನ ಮಿಥುನ್ ರೈ ಅವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಉಪ್ಪಿನಂಗಡಿ ಮಾಲಿಕ್ದೀನಾರ್ ಜುಮಾ ಮಸೀದಿ, ಉಪ್ಪಿನಂಗಡಿ ದೀನರ ಕನ್ಯಾ ಮಾತೆ ಚರ್ಚ್, ನೆಕ್ಕಿಲಾಡಿ ಉಮರುಲ್ ಫಾರೂಕ್ ಜುಮಾ ಮಸೀದಿಗೆ ಭೇಟಿ ನೀಡಿದರು.
ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ, ಉಪಾಧ್ಯಕ್ಷ ಅಶ್ರಫ್ ಬಸ್ತಿಕ್ಕಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಶೀಫ್, ಜಿಲ್ಲಾ ಕಾಂಗ್ರೆಸ್ ಸದಸ್ಯ ದೇವಿದಾಸ ರೈ, ಯು.ಕೆ. ಇಬ್ರಾಹಿಂ, ಮಾಣಿಕ್ಯ ರಾಜ್ ಪಡಿವಾಳ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಬ್ಬೀರ್ ಕೆಂಪಿ, ನಝೀರ್ ಮಠ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ದಾಸರಮೂಲೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ಚಂದ್ರ ಆಳ್ವ, ಮುರಳೀಧರ ರೈ, ಪಕ್ಷದ ಮುಖಂಡರಾದ ಯು.ಕೆ. ಅಯ್ಯೂಬ್, ನಿರಂಜನ ರೈ ಮಠಂತಬೆಟ್ಟು, ಜಮಾಲ್ ಕೆಂಪಿ, ನೌಫಲ್ ಮಠ, ಅಶ್ರಫ್ ಅಂಬೋಟ್ಟು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ](https://www.udayavani.com/wp-content/uploads/2024/12/pro-4-415x304.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.