ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ: ಡಾ| ಆಳ್ವ

ಪಿಯುಸಿ: ಆಳ್ವಾಸ್‌ ಪ.ಪೂ. ಕಾಲೇಜಿಗೆ ಶೇ. 99.06

Team Udayavani, Jul 16, 2020, 6:35 AM IST

ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ: ಡಾ| ಆಳ್ವ

ಮೂಡುಬಿದಿರೆ: ಪಿಯುಸಿ ಪರೀಕ್ಷೆಗೆ ಹಾಜರಾದ ಆಳ್ವಾಸ್‌ ಪದವಿ ಪೂರ್ವ ಕಾಲೇಜಿನ 2,779 ವಿದ್ಯಾರ್ಥಿಗಳ ಪೈಕಿ 2,753 ಮಂದಿ ಉತ್ತೀರ್ಣರಾಗಿ ಶೇ. 99.06 ಫಲಿತಾಂಶ ಬಂದಿದೆ. ರಾಜ್ಯದ ಟಾಪ್‌10ರಲ್ಲಿ ಆಳ್ವಾಸ್‌ನ 24 ಮಂದಿ ಇದ್ದಾರೆ ಎಂದು ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ನ ಅಧ್ಯಕ್ಷ ಡಾ| ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಜ್ಞಾನ ವಿಭಾಗದ 2,229 ಮಂದಿಯ ಪೈಕಿ 2,209 (ಶೇ. 99.10), ವಾಣಿಜ್ಯ ವಿಭಾಗದ 502 ಮಂದಿಯ ಪೈಕಿ 496 (ಶೇ. 98.80) ಹಾಗೂ ಕಲಾ ವಿಭಾಗದ ಎಲ್ಲ 48 ಮಂದಿ (ಶೇ. 100) ಉತ್ತೀರ್ಣರಾಗಿದ್ದಾರೆ.

1,767 ಡಿಸ್ಟಿಂಕ್ಷನ್‌, 2,658 ಪ್ರಥಮ, 74 ದ್ವಿತೀಯ, 21 ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅನರ್ಘ್ಯಾ ಕೆ. (ಬೆಳ್ತಂಗಡಿ), ರಘುವೀರ ಮಠದ್‌ (ಧಾರವಾಡ), ಲಿಶಾನ್‌ ಎ.ಎ. (ಕೊಡಗು) ಅವರು ವಿಜ್ಞಾನ ವಿಭಾಗದಲ್ಲಿ 592 ಅಂಕ ಗಳಿಸಿ ದ.ಕ. ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕಾಮರ್ಸ್‌ನಲ್ಲಿ ಹರ್ಷ ಜೆ. ಆಚಾರ್ಯ 593 ಅಂಕ ಗಳಿಸಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 747 ಪೇಪರ್‌ಗಳಲ್ಲಿ 100 ಅಂಕಗಳು ಬಂದಿವೆ. (ಕನ್ನಡ 5, ಹಿಂದಿ 1, ಸಂಸ್ಕೃತ 16, ಫಿಸಿಕ್ಸ್‌ 21, ಕೆಮಿಸ್ಟ್ರಿ 15, ಮ್ಯಾಥಮ್ಯಾಟಿಕ್ಸ್‌ 298, ಬಯೋಲಜಿ 55, ಕಂಪ್ಯೂಟರ್‌ ಸೈನ್ಸ್‌ 46, ಸ್ಟಾಟಿಸ್ಟಿಕ್ಸ್‌ 75, ಇಕಾನಾಮಿಕ್ಸ್‌ 22, ಬಿಸಿನೆಸ್‌ ಸ್ಟಡೀಸ್‌ 45, ಅಕೌಂಟೆನ್ಸಿ 94 ಹಾಗೂ ಬೇಸಿಕ್‌ ಮ್ಯಾಥ್ಸ್ 54).

ಗುಣಮಟ್ಟದಲ್ಲಿ ಗಮನಾರ್ಹ ಏರಿಕೆ
ಫಲಿತಾಂಶದ ಗುಣಮಟ್ಟದಲ್ಲಿ ಗಮನಾರ್ಹ ಏರಿಕೆಯಾಗಿದ್ದು 747ರಷ್ಟು ಪೇಪರ್‌ಗಳಲ್ಲಿ 100 ಅಂಕಗಳು ಪ್ರಾಪ್ತವಾಗಿವೆ. ವಿದ್ಯಾರ್ಥಿಗಳು ಎಸೆಸೆಲ್ಸಿಯಲ್ಲಿ ಪಡೆದ ಅಂಕಗಳಿಗಿಂತ ಪಿಯುಸಿಯಲ್ಲಿ ಶೇ. 10ರಿಂದ 20ರ ವರೆಗೆ ಹೆಚ್ಚಿನ ಅಂಕ ಪಡೆದಿದ್ದಾರೆ ಎಂಬುದು ನಿಜಕ್ಕೂ ಖುಷಿ ತಂದ ವಿಚಾರ’ ಎಂದು ಡಾ| ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದರು.

ಪ್ರಾಚಾರ್ಯ ರಮೇಶ ಶೆಟ್ಟಿ, ಕಾಮರ್ ಡೀನ್‌ ಪ್ರಶಾಂತ್‌ ಎಂ.ಡಿ., ಆರ್ಟ್ಸ್ ಡೀನ್‌ ವೇಣುಗೋಪಾಲ ಶೆಟ್ಟಿ, ಪಿಆರ್‌ಒ ಡಾ| ಪದ್ಮನಾಭ ಶೆಣೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.