“ಅರಾಂದ್‌-ಸಸಿಹಿತ್ಲು ಸಂಪರ್ಕ ರಸ್ತೆ ಅಭಿವೃದ್ಧಿಗೆ ಪ್ರಯತ್ನ’

ನದೀ ತೀರದ ಪ್ರದೇಶಕ್ಕೆ ಶಾಸಕ ಭೇಟಿ, ಪರಿಶೀಲನೆ

Team Udayavani, May 31, 2019, 6:00 AM IST

3005HALE-1

ಪಾವಂಜೆ: ಇಲ್ಲಿನ ಪಾವಂಜೆಯ ಅರಾಂದ್‌ ಪ್ರದೇಶದಿಂದ ಸಸಿಹಿತ್ಲುವಿಗೆ ಸಂಪರ್ಕಿಸುವ ಒಂದು ಕಿ.ಮೀ. ಅಂತರದ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಪಾವಂಜೆಯ ಅರಾಂದ್‌ನ ನದೀ ತೀರದ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅರಾಂದ್‌ನ ಕಿಂಡಿ ಅಣೆಕಟ್ಟಿ ನಿಂದ ಕೇವಲ ಒಂದು ಕಿ.ಮೀ. ದೂರದ ಸಸಿಹಿತ್ಲು ಪ್ರದೇಶಕ್ಕೆ ಸಂಪರ್ಕ ಸಿಕ್ಕಲ್ಲಿ ಇಲ್ಲಿನ ಗ್ರಾಮಸ್ಥರ ಅದ ರಲ್ಲೂ ಕೃಷಿಕರಿಗೆ, ಮೀನುಗಾರರಿಗೆ ಸಂಪ ರ್ಕದ ಸಹಕಾರ ಸಿಗುತ್ತದೆ. ಖಾಸಗಿ ಜಮೀನು ನಡುವೆ ಇದೆ ಎಂಬ ಮಾಹಿತಿ ಇದ್ದು ಅವರ ಮನವೊಲಿಸಿ ಸಂಪ ರ್ಕದ ಪ್ರಯತ್ನ ನಡೆಸುತ್ತೇನೆ. ಸಾಧ್ಯವಾಗ ದಿದ್ದಲ್ಲಿ ಸರಕಾರದಿಂದ ಯಾವ ಕ್ರಮಕೈಗೊ ಳ್ಳಬಹುದು ಎಂಬುದನ್ನು ಅಧಿಕಾರಿಗಳಿಂದ ಪರಿಶೀಲಿಸಿ ರಸ್ತೆ ನಿರ್ಮಿಸಲಾಗುವುದು ಎಂದರು.

ನದಿ ತಡೆಗೋಡೆ ಕುಸಿಯದಂತೆ ಕ್ರಮಕ್ಕೆ ಆಗ್ರಹ
ಈ ಸಂದರ್ಭ ಅರಾಂದ್‌ ಪ್ರದೇಶದ ನಂದಿನಿ ನದಿ ತೀರದ ರಸ್ತೆಯ ಬಗ್ಗೆ ಶಾಸಕರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ, ಮುಂದಿನ ಹಂತದಲ್ಲಿ 300 ಮೀ. ಅಂತರದಲ್ಲಿ ಈ ರಸ್ತೆಯನ್ನು ಕಾಂಕ್ರೀಟೀಕರಣಗೊಳಿಸಿ, ನದಿ ಬದಿಯ ತಡೆಗೋಡೆಯು ಕುಸಿಯದಂತೆ ಎಚ್ಚರಿಕೆ ವಹಿಸಲು ಮೀನುಗಾರಿಕೆ ಇಲಾಖೆಗೆ ಸೂಚಿಸುತ್ತೇನೆ ಎಂದರು.

ಅರಾಂದ್‌ ಪ್ರದೇಶದ ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಜಿ.ಪಂ. ಸದಸ್ಯ ವಿನೋದ್‌ಕುಮಾರ್‌ ಬೊಳ್ಳೂರು ಶಾಸಕರಲ್ಲಿ ಕ್ರಮ ಕೈಗೊಂಡಿರುವ ಬಗ್ಗೆ ವಿವರಿಸಿದರು.
ತಾ.ಪಂ.ಸದಸ್ಯ ಜೀವನ್‌ಪ್ರಕಾಶ್‌ ಕಾಮೆರೊಟ್ಟು, ಹಳೆಯಂಗಡಿ ಗ್ರಾ.ಪಂ.ಸದಸ್ಯರಾದ ವಿನೋದ್‌ಕುಮಾರ ಕೊಳು ವೈಲು,ಚಿತ್ರಾ ಸುಕೇಶ್‌ ಸಸಿಹಿತ್ಲು, ಅಶೋಕ್‌ ಬಂಗೇರ ಸಸಿಹಿತ್ಲು,ಸುಕೇಶ್‌ ಪಾವಂಜೆ, ಸುಗಂಧಿ, ಜಯಂತಿ,ಹಳೆಯಂಗಡಿ ಪಿಸಿಎ ಬ್ಯಾಂಕ್‌ನ ನಿರ್ದೇ ಶಕ ಹಿಮಕರ್‌ ಕದಿಕೆ,ಮೀನುಗಾರಿಕೆ ಪ್ರಕೋಷ್ಠದ ಶೋಭೇಂದ್ರ ಸಸಿಹಿತ್ಲು,
ಅನಂದ ಸುವರ್ಣ ಸಸಿಹಿತ್ಲು, ಸೂರ್ಯ ಕಾಂಚನ್‌ ಸಸಿಹಿತ್ಲು,ಎಚ್.ರಾಮಚಂದ್ರ ಶೆಣೈ, ಮನೋಜ್‌ಕುಮಾರ್‌, ಹರೀಶ್‌,ರಾಜೇಶ್‌,ಮಹಾಬಲ ಅಂಚನ್‌,ಕಿರಣ್‌ ಸಸಿಹಿತ್ಲು ,ಭಾಸ್ಕರ ದೇವಾಡಿಗ, ನರೇಶ್‌ ದೇವಾಡಿಗ,ರಾಜು ದೇವಾಡಿಗ ಮೊದಲಾದ ವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.