ಮದುವೆ ಸಮಾರಂಭದಲ್ಲಿ ಮೆಣಸ್‌ಕಾಯಿ, ರಸಾಯನ, ಜ್ಯೂಸ್‌ಗೂ ಬರ 


Team Udayavani, Mar 15, 2018, 12:35 PM IST

15-March-7.jpg

ಬಜಪೆ : ಸಾಮಾನ್ಯವಾಗಿ ಫೆಬ್ರವರಿ ತಿಂಗಳಲ್ಲೇ ಮಾರುಕಟ್ಟೆಯಲ್ಲಿ ಕಾಣಸಿಗುವ ಆಂಧ್ರದಿಂದ ಬರುವ ಮಾವು ಈ ಬಾರಿ ಒಂದು ತಿಂಗಳು ತಡವಾಗಿ ಆಗಮಿಸಿದೆ. ಜಿಲ್ಲೆಯ ಮಾವಿನ ಮಿಡಿಗಳು, ಮಾವು ಕೂಡ ಈಗ ಲಭ್ಯ ಇವೆಯಾದರೂ ಅಷ್ಟು ಪ್ರಮಾಣದಲ್ಲಿ ಸಿಗುತ್ತಿಲ್ಲ. ಇದರಿಂದಾಗಿ ಮದುವೆ ಸಮಾರಂಭಗಳಲ್ಲಿ ಮಾವಿನ ಮೆಣಸಿನಕಾಯಿ, ರಸಾಯನ ಹಾಗೂ ಜ್ಯೂಸ್‌ಗೂ ಬರ ತಟ್ಟಿದೆ.

ಮಾರುಕಟ್ಟೆಗೆ ಈಗಾಗಲೇ ಆಂಧ್ರ, ಕೇರಳದ ಮಾವು ಲಗ್ಗೆ ಇಟ್ಟಿವೆಯಾದರೂ ದರ ಮಾತ್ರ ಅಧಿಕವಾಗಿದೆ. ಕಳೆದ ಬಾರಿ ಜನವರಿಯಲ್ಲಿ ಕೇರಳದ ಬಾದಾಮಿ, ನೀಲಂ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬಂದಿತ್ತು. ತಮಿಳುನಾಡಿನಿಂದ ತೋತಾಪುರಿ, ಆಂಧ್ರದ ತೋತಾಪುರಿ, ಬಾದಾಮಿ, ಬೆಂಗ್ಯಾನ್‌ ಪಲ್ಲಿ ಮಾವಿನ ಹಣ್ಣು ಮಾರುಕಟ್ಟೆಯಲ್ಲಿತ್ತು. ಆಂಧ್ರದಿಂದ ಬಂದ ಮಾವಿನ ಹಣ್ಣಿನ ದರ ಕೆ.ಜಿ.ಗೆ 50ರಿಂದ 80 ರೂ.ಇತ್ತು. ಸಕತ್‌ ಮಾವು ಅಲ್ಲಿಲ್ಲಿ ಮಾರಾಟವಾಗುತ್ತಿತ್ತು.

ಈ ಬಾರಿ ಆಂಧ್ರದ ಬಾದಾಮಿ ಮಾವು ಕೆ.ಜಿ.ಗೆ 180ರೂ., ಕೇರಳದ ಕಣ್ಣಪೂರ್‌ ಕೆ.ಜಿ.ಗೆ120 ರೂ., ಜಿಲ್ಲೆಯ ಮುಂಡಪ್ಪ ಕೆ.ಜಿ.ಗೆ 200 ರೂ., ಮಿಡಿ ತೋತಾಪುರಿ ಕೆ.ಜಿ.ಗೆ 100 ರೂ., ಇತರ ಮಿಡಿ ಕೆ.ಜಿ.ಗೆ 80 ರೂ.ಇದೆ. ಇನ್ನು ಮಾವಿನ ಮಿಡಿಗಳ ದರ ಕೆ.ಜಿ.ಗೆ 80ರಿಂದ 100 ರೂ.ಗಳು. ಕಳೆದ ಬಾರಿ ಇದು ಕೆ.ಜಿ.ಗೆ 125ರಿಂದ 150 ರೂ. ಇತ್ತು.

ಈ ಬಾರಿ ಇದರ ದರ ಕಡಿಮೆ. ಮಾರುಕಟ್ಟೆಯಲ್ಲಿ ಹಲವಾರು ವರ್ಷಗಳಿಂದ ಆಂಧ್ರ, ತಮಿಳುನಾಡು, ಕೇರಳದ ಮಾವು ವರ್ಷವಿಡೀ ಸಿಗುವ ಕಾರಣ ಸ್ಥಳೀಯ ಮಾವುಗಳ ಪ್ರಮಾಣವೂ ಕಡಿಮೆಯಾಗುತ್ತಿದೆ.

ಹವಾಮಾನ ವೈಪರೀತ್ಯ ಕಾರಣ
ಈ ಬಾರಿ ಮಳೆ ಹಾಗೂ ಹವಾಮಾನ ಬದಲಾವಣೆಯಿಂದ ಮಾವು ತಡವಾಗಿ ಆಗಮಿಸಿದೆ. ದರವೂ ಅಧಿಕ. ಹೆಚ್ಚಿನ ಶ್ರೀಮಂತರು ಮಾತ್ರ ಈಗ ಕೊಂಡೊಯ್ಯುತ್ತಾರೆ. ಕ್ಯಾಟರಿಂಗ್‌ನವರು ಈಗ ಯಾರೂ ಬಂದಿಲ್ಲ. ಇದರ ಜ್ಯೂಸನ್ನು ಗ್ಲಾಸೊಂದಕ್ಕೆ 60ರಿಂದ 80 ರೂ.ತನಕ ಮಾರಬೇಕಾಗುತ್ತದೆ.
– ಫಾರೂಕ್‌, ವ್ಯಾಪಾರಿ

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.