![Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…](https://www.udayavani.com/wp-content/uploads/2024/07/gundlupete-415x222.jpg)
Bantwal; ಮೊಡಂಕಾಪು ರೈಲ್ವೇ ಮೇಲ್ಸೆತುವೆ: ಕಬ್ಬಿಣದ ಕಮಾನಿನಲ್ಲಿ ಸಿಲುಕಿದ ಕಂಟೈನರ್ ಲಾರಿ
Team Udayavani, Jan 6, 2024, 7:32 PM IST
![Bantwal; ಮೊಡಂಕಾಪು ರೈಲ್ವೇ ಮೇಲ್ಸೆತುವೆ: ಕಬ್ಬಿಣದ ಕಮಾನಿನಲ್ಲಿ ಸಿಲುಕಿದ ಕಂಟೈನರ್ ಲಾರಿ](https://www.udayavani.com/wp-content/uploads/2024/01/bant-620x323.jpg)
ಬಂಟ್ವಾಳ: ಬಿ.ಸಿ.ರೋಡು- ಪೊಳಲಿ ರಸ್ತೆಯ ಮೊಡಂಕಾಪು ರೈಲ್ವೇ ಮೇಲ್ಸೆತುವೆಯ ತಳ ಭಾಗದಲ್ಲಿ ಅಳವಡಿಸಿದ್ದ ಕಬ್ಬಿಣದ ಕಮಾನಿನಲ್ಲಿ ಕಂಟೈನರ್ ಲಾರಿಯೊಂದು ಸಿಲುಕಿ ಹಾಕಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಘನ ಗಾತ್ರಗಳು ಸಾಗಿದರೆ ರೈಲ್ವೇ ಸೇತುವೆಗೆ ಹಾನಿಯಾಗುತ್ತದೆ ಎಂದು ತಳ ಭಾಗದಲ್ಲಿ ಕಬ್ಬಿಣದ ಕಮಾನು ಅಳವಡಿಸಲಾಗಿದೆ. ಆದರೆ ಲಾರಿ ಚಾಲಕ ಈ ಕುರಿತು ತಿಳಿಯದೆ ಚಲಾಯಿಸಿದ್ದು, ಆದರೆ ಲಾರಿಯ ಮೇಲ್ಭಾಗ ಕಮಾನಿನಲ್ಲಿ ಸಿಲುಕಿ ಹಾಕಿಕೊಂಡಿದೆ. ಈ ಭಾಗದಲ್ಲಿ ಎರಡು ರಸ್ತೆಗಳಿದ್ದ ಹಿನ್ನೆಲೆ ಸಂಚಾರಕ್ಕೆ ಹೆಚ್ಚಿನ ತೊಂದರೆ ಉಂಟಾಗಿಲ್ಲ.
ಲಾರಿಯು ಕೆಮಿಕಲ್ ಬ್ಯಾರಲ್ಗಳನ್ನು ತುಂಬಿಕೊಂಡು ಬೆಂಗಳೂರು ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದು, ಲಾರಿ ಚಾಲಕ ಗೂಗಲ್ ಮ್ಯಾಪ್ ಹಾಕಿ ಒಳರಸ್ತೆಯಲ್ಲಿ ಸಂಚರಿಸಿ ಗೊಂದಲಕ್ಕೆ ಒಳಗಾಗಿದ್ದನು. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಆಗಮಿಸಿ ಲಾರಿಯನ್ನು ಕ್ರೇನ್ ಮೂಲಕ ತೆರವು ಮಾಡುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
![Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…](https://www.udayavani.com/wp-content/uploads/2024/07/gundlupete-415x222.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್](https://www.udayavani.com/wp-content/uploads/2024/07/dinesh-150x84.jpg)
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞರ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ದಿನೇಶ್ ಗುಂಡೂರಾವ್
![1-saddsa](https://www.udayavani.com/wp-content/uploads/2024/07/1-saddsa-150x107.jpg)
Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು
![Harish-Poonja](https://www.udayavani.com/wp-content/uploads/2024/07/Harish-Poonja-150x90.jpg)
Belthangady ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ
![High-Court](https://www.udayavani.com/wp-content/uploads/2024/07/High-Court-1-150x90.jpg)
Belthangady: ನೆರಿಯ ಪ್ಲಾಂಟೇಷನ್ ಜಮೀನು ದಶಕಗಳ ವಿವಾದಕ್ಕೆ ತೆರೆ
![Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ](https://www.udayavani.com/wp-content/uploads/2024/07/separate-ward-150x103.jpg)
Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ
MUST WATCH
ಹೊಸ ಸೇರ್ಪಡೆ
![Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…](https://www.udayavani.com/wp-content/uploads/2024/07/gundlupete-150x80.jpg)
Gundlupete: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…
![Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ](https://www.udayavani.com/wp-content/uploads/2024/07/5-4-150x90.jpg)
Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್ ಕೊಟ್ಟ ಜಿಂಬಾಬ್ಬೆ
![Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ](https://www.udayavani.com/wp-content/uploads/2024/07/pune-1-150x84.jpg)
Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ
![Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/SURATH-150x84.jpg)
Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ
![Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ](https://www.udayavani.com/wp-content/uploads/2024/07/4-4-150x90.jpg)
Kasaragod: ಕಟ್ಟಿ ಹಾಕಿದ ಕರುವನ್ನು ಕಚ್ಚಿ ಕೊಂದು ಹಾಕಿದ ಕಾಡು ಪ್ರಾಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.