![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 7, 2020, 10:46 AM IST
ಸುರತ್ಕಲ್: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವುದು ಮತ್ತು ವಾಸ್ತವಾಂಶ ಮರೆಮಾಚಿ ಸುಳ್ಳು ಸುದ್ದಿ ಹರಡಿಸಿ ಜನರನ್ನು ದಾರಿ ತಪ್ಪಿಸುತ್ತಿರುವವರ ಪ್ರಯತ್ನವನ್ನು ವಿಫಲಗೊಳಿಸುವ ಕಾರಣಕ್ಕೆ ಪೋಸ್ಟ್ ಕಾರ್ಡ್ ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ ಸುರತ್ಕಲ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಲ್ಪಸಂಖ್ಯಾತರಿಗೆ ಹೆದರಿಕೆ ಹುಟ್ಟಿಸಿ, ತಪ್ಪು ಮಾಹಿತಿ ನೀಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇದನ್ನು ಸರಿಪಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಅವರು ಅನ್ಯಾಯ, ತುಳಿತಕ್ಕೊಳಗಾದವರಿಗೆ ಭದ್ರತೆ ಕೊಡಲು ಮುಂದಾದರೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು
ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ|ಭರತ್ ಶೆಟ್ಟಿ, ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಸಹಿತ ಪಕ್ಷದ ಮುಖಂಡರು, ಮನಪಾ ಸದಸ್ಯರು, ಕಾರ್ಯಕರ್ತರು, ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.