ಬಿ.ಸಿ.ರೋಡ್‌: ಪರಿಹಾರ ಧನ ಚೆಕ್‌ ವಿತರಣೆ


Team Udayavani, Dec 18, 2017, 2:23 PM IST

18-Dec-13.jpg

ಬಂಟ್ವಾಳ: ಸರಕಾರಿ ಜಾಗದಲ್ಲಿ ಹಲವು ವರ್ಷಗಳಿಂದ ವಾಸಿಸಿಕೊಂಡು ಬರುತ್ತಿದ್ದ ಜನರಿಗೆ ನೆಲದ ಹಕ್ಕು ಮಂಜೂರು ಮಾಡುವ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಕ್ಕು ಮಂಜೂರಾತಿಯನ್ನು ರಾಜ್ಯ ಸರಕಾರ ಅನುಷ್ಠಾನಕ್ಕೆ ತರುವ ಮೂಲಕ ಬಡ ಜನರ ಬಹುಮುಖ್ಯ ಆಶೋತ್ತರ ಈಡೇರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. 

ಅವರು ಬಿ.ಸಿ. ರೋಡ್‌ನ‌ ಸಚಿವರ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಹಾಗೂ ತಾ| ವ್ಯಾಪ್ತಿಯ ಹಲವು ಮಂದಿ ಫಲಾನುಭವಿಗಳಿಗೆ 94ಸಿ, 94ಸಿಸಿ ಹಾಗೂ ವಿವಿಧ ಯೋಜನೆಗಳಡಿ ಪರಿಹಾರ ಧನ ಚೆಕ್‌ ವಿತರಿಸಿ ಮಾತನಾಡಿದರು. ಇದೇ ವೇಳೆ ಸಚಿವರು ಸುಮಾರು 200 ಮಂದಿ ಫಲಾನುಭವಿಗಳಿಗೆ 94ಸಿ, 94 ಸಿಸಿ ಮತ್ತು 25 ಮಂದಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಮಂಜೂರಾದ ಪರಿಹಾರ ಧನದ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸಂದರ್ಭ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಬಿ. ಪದ್ಮಶೇಖರ ಜೈನ್‌, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್‌ ಅಲಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ತಾ| ತಹಶೀಲ್ದಾರ್‌ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕರಾದ ರಾಮ, ನವೀನ್‌ ಮೊದಲಾದವರು ಉಪಸ್ಥಿತರಿದ್ದರು.

ಜನಪರ ಸರಕಾರ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ವಿವಿಧ ಭಾಗ್ಯಗಳ ಮೂಲಕ ಕರ್ನಾಟಕದಲ್ಲಿ ಈಗಾಗಲೇ ಜನಪರ ಸರಕಾರವಾಗಿ ಮೂಡಿ ಬಂದಿದೆ. ಬಡವರ ಏಳಿಗೆಯೇ ಸರಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಇನ್ನೂ ಕಾರ್ಯಕ್ರಮಗಳು ಮುಂದುವರಿಯಲಿವೆ.
ರಮಾನಾಥ ರೈ ,
  ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Exam 3

PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ

pinarayi

Kerala; ಏಕ ಚುನಾವಣೆ ವಿರುದ್ಧ ಸಂಪುಟ ನಿರ್ಣಯ ಮಂಡನೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Badiyadka: ವಂಚನೆ ಪ್ರಕರಣ; ಸಚಿತಾ ವಿರುದ್ಧ ಇನ್ನೊಂದು ಕೇಸು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Belthangady: ಡಿವೈಡರ್‌ ಗೆ ಬೈಕ್‌ ಢಿಕ್ಕಿ; ಸವಾರ ಸಾ*ವು

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Ullal: ಎಂಡಿಎಂಎ ಮಾರಾಟ ಆರೋಪಿ ಬಂಧನ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

Mangaluru: ಸಾಲು ಸಾಲು ರಜೆ; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಜನಜಂಗುಳಿ

accident2

Kaup: ದಂಪತಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

9

Puttur: ದೂರವಾಣಿ ಕರೆ ಮಾಡಿ ಜೀವ ಬೆದರಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Exam 3

PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ

pinarayi

Kerala; ಏಕ ಚುನಾವಣೆ ವಿರುದ್ಧ ಸಂಪುಟ ನಿರ್ಣಯ ಮಂಡನೆ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

Rain: ಚಿತ್ತಾ ಮಳೆ ಅಬ್ಬರಕ್ಕೆ ಇಬ್ಬರ ದುರ್ಮರಣ

ನೀರಿನ ತೊಟ್ಟಿಗೆ ಬಿದ್ದು  3 ವರ್ಷದ ಮಗು ಸಾ*ವು

Kanakapura: ನೀರಿನ ತೊಟ್ಟಿಗೆ ಬಿದ್ದು 3 ವರ್ಷದ ಮಗು ಸಾ*ವು

1-ewwss

India vs Australia; ಟೆಸ್ಟ್‌  ಸರಣಿಗೆ ಗ್ರೀನ್‌ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.