ಬೇಡರ ವೇಷ ಸಮಿತಿ ಪ್ರತಿಭಟನೆ


Team Udayavani, Mar 24, 2021, 3:39 PM IST

ಬೇಡರ ವೇಷ ಸಮಿತಿ ಪ್ರತಿಭಟನೆ

ಶಿರಸಿ: ಬುಧವಾರ ರಾತ್ರಿಯಿಂದ ಆರಂಭವಾಗಲಿರುವ ಶಿರಸಿಯ ವಿಶೇಷಬೇಡರ ವೇಷವನ್ನು ಕೊರೊನಾ ಸೋಂಕುಹೆಚ್ಚಳದ ಆತಂಕದ ಹಿನ್ನೆಲೆಯಲ್ಲಿ ಎರಡುದಿನಕ್ಕೆ ಇಳಿಸಬೇಕು ಎಂದು ಕರೆಯಲಾಗಿದ್ದಸಾರ್ವಜನಿಕರ ಹಾಗೂ ಬೇಡರ ವೇಷಉತ್ಸವ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿಶಿರಸಿ ಸಹಾಯಕ ಆಯುಕ್ತರು ಅನುಚಿತವಾಗಿ ವರ್ತಿಸಿ, ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಮಿನಿ ವಿಧಾನ ಸೌಧದಲ್ಲಿ ಎಸಿ ಆಕೃತಿ ಬನ್ಸಾಲ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಬೇಡರ  ವೇಷವನ್ನು ನಾಲ್ಕು ದಿನಗಳ ಬದಲಿಗೆ ಎರಡು ದಿನಕ್ಕೆ ಇಳಿಸುವಂತೆ ಸೂಚನೆ ನೀಡಿದರು.ಉಳಿದ ಹಬ್ಬ ಹರಿದಿನಗಳಿಗೆ ಅವಕಾಶ ಇದೆ, ಇದಕ್ಕೂ ಕೊಡಿ ಎಂದು ಪ್ರಮುಖರುಮನವಿ ಮಾಡಿಕೊಳ್ಳುತ್ತಿದ್ದಾಗ ಆಯುಕ್ತರು ಮೈಕ್‌ ತಿರುಗಿಸಿ, ಪೇಪರ್‌ ಎಸೆದುಸಭೆಯಿಂದ ಹೊರಗೆ ಹೋದ ಬಗ್ಗೆ ಆಕ್ಷೇಪಅಸಮಾಧಾನಗಳು ಭುಗಿಲೆದ್ದವು. ಇದೊಂದು ಜಾನಪದ ಆಚರಣೆ. ಸಮಾಲೋಚಿಸಿ ತೀರ್ಮಾನಿಸಲು ಸಾಧ್ಯತೆ ಇತ್ತಾದರೂ ದರ್ಪದಿಂದ, ನಗರದ ಪ್ರಥಮ ಪ್ರಜೆ ಇದ್ದಾಗಲೂ ವಂದನೆ ಕೂಡ ಹೇಳದೆ ಹೋದದ್ದು ಶಿರಸಿಗರಿಗೆ ಅವಮರ್ಯಾದೆ ಆಗಿದೆ ಎಂದು ನಾಗರಿಕರು ಆರೋಪಿಸಿದರು.

ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ನಾಲ್ಕು ದಿನಗಳ ಬದಿಗೆ ಮೂರೋ, ಎರಡಅಥವಾ ಅಷ್ಟೂ ದಿನವೋ ಎಂಬುದು ಕೊನೆಗೆ.ಆದರೆ, ಅವರು ನಡೆದುಕೊಂಡ ರೀತಿಗೆಅಧಿಕಾರಿಗಳು ಸಸ್ಪೆಂಡ್‌ ಆಗಬೇಕು ಎಂದು ಪಟ್ಟು ಹಿಡಿದರು. ಪೊಲೀಸ್‌ ಉಪಾಧೀಕ್ಷಕರವಿ ನಾಯ್ಕ ಸಂಧಾನ ಮಾಡುವ ಪ್ರಯತ್ನ ಕೂಡ ನಡೆಯಿತು.

ಸಭಾಂಗಣದ ಹೊರ ಭಾಗದಲ್ಲೇ ಕುಳಿತು  ಜನರು ಪ್ರತಿಭಟನೆ ಕೂಡ ಮಾಡಿದರು.ತಹಶೀಲ್ದಾರ್‌ ಚೇಂಬರನಲ್ಲೂ ತಾಸಿಗೂ ಮೀರಿದ ಸಂಧಾನ ಕೂಡ ವಿಫಲ ಆಯಿತು. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಟಾರ್‌ ಅವರೇ ಇವರ ವರ್ತನೆಗೆತಕ್ಕ ಬೆಲೆ ತೆರಿಸಬೇಕು. ಶಿರಸಿಗರಿಗೆ ಅಪಮಾನ ಆಗಿದೆ ಎಂದು ಪಟ್ಟು ಹಿಡಿದರು.

ಸಮಿತಿ ಪ್ರಮುಖರಾದ ಮಂಜುನಾಥ ಭಟ್ಟ, ಶ್ರೀಧರ ಮೊಗೇರ, ಪ್ರದೀಪ ಎಲ್ಲನಕರ್‌,ಪರಮಾನಂದ ಹೆಗಡೆ, ನಗರಸಭೆ ಅಧ್ಯಕ್ಷಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾಶೆಟ್ಟಿ, ರಾಜೇಶ ಶೆಟ್ಟಿ, ಸಿಪಿಐ ಪ್ರದೀಪ, ಉಪತಹಸೀಲ್ದಾರ ರಮೇಶ ಹೆಗಡೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.