Belthangady ಭಾರತ್‌ ಬ್ರ್ಯಾಂಡ್‌ ಅಕ್ಕಿ ಮಾರಾಟದ ಲಾರಿ ವಶಕ್ಕೆ


Team Udayavani, Jul 15, 2024, 11:16 PM IST

Belthangady ಭಾರತ್‌ ಬ್ರ್ಯಾಂಡ್‌ ಅಕ್ಕಿ ಮಾರಾಟದ ಲಾರಿ ವಶಕ್ಕೆ

ಬೆಳ್ತಂಗಡಿ: ಕೇಂದ್ರ ಸರಕಾರವು ಕಡಿಮೆ ದರದಲ್ಲಿ ನೀಡುತ್ತಿರುವ ಭಾರತ್‌ ಬ್ರ್ಯಾಂಡ್‌ನ‌ ಅಕ್ಕಿಯನ್ನು ಚಾರ್ಮಾಡಿ-ಉಜಿರೆ ರಸ್ತೆಯಲ್ಲಿರುವ ದಿನಸಿ ಅಂಗಡಿ ಬಳಿ ಮಾರಾಟ ಮಾಡುತ್ತಿದ್ದ ಲಾರಿಯನ್ನು ಸ್ಥಳೀಯರು ಸೇರಿ ತಡೆ ಹಿಡಿದ ಘಟನೆ ನಡೆದಿದೆ.

ಸೋಮವಾರ ಪಿ.ಕೆ. ಮಳಗಿ ಆಗ್ರೊಟೆಕ್‌ ಎಂಬ ಫಲಕ ಹೊಂದಿ ರುವ ಹಾವೇರಿ ಕಡೆಯಿಂದ ಬಂದ ಕೆ.ಎ. 17 ಸಿ. 6204 ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಲ್ಲಿ 10 ಕೆ.ಜಿ.ಯ 1  ಸಾವಿರ ಮೂಟೆಯನ್ನೊಳಗೊಂಡ ಅಕ್ಕಿ ಲಾರಿಯಲ್ಲಿತ್ತು. ಇದನ್ನು ಕೆ.ಜಿ.ಗೆ 29 ರೂ.ಗಳಂತೆ ಮಾರಾಟ ಮಾಡಲಾಗುತ್ತಿತ್ತು.

ಮಾರಾಟಕ್ಕೆ ಪಡೆದಿರುವ ಕುರಿತು ಇನ್ವೆಸ್‌ (ಸರಕು ಪಟ್ಟಿ) ಬಿಲ್‌ ಇಲ್ಲದ್ದರಿಂದ ಅನುಮಾನಗೊಂಡು ಸ್ಥಳೀಯರು ತಹಶೀಲ್ದಾರ್‌ ಅವರಿಗೆ ದೂರು ನೀಡಿದರು. ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿಸಾನಿಕಂ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಭಾರತ್‌ ಬ್ರ್ಯಾಂಡ್‌ ಅಕ್ಕಿ ಮಾರಾಟದ ಪರವಾನಿಗೆ ಹೊಂದಿದ್ದು, ಸರಕು ಸಾಗಾಟಕ್ಕೆ ಸಂಬಂಧಿಸಿ ಅಕ್ಕಿಯ ಬಗ್ಗೆ ವಿವರದ ಸರಕು ಸಾಗಾಟ ಬಿಲ್‌ ಇಲ್ಲದಿದ್ದುದ ರಿಂದ ಲಾರಿಯನ್ನು ವಶಕ್ಕೆ ಪಡೆದು ಪೊಲೀಸರ ವಶಕ್ಕೆ ನೀಡಲಾಗಿದೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.