Belthangady; ಜಾಗದ ತಕರಾರು ಪ್ರಕರಣ: 25 ಮೇಕೆಯ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ


Team Udayavani, Jun 10, 2024, 5:25 PM IST

Belthangady; ಜಾಗದ ತಕರಾರು ಪ್ರಕರಣ: 25 ಮೇಕೆಯ ತಲೆ ಕಡಿದು ಫೋಟೋ ಇಟ್ಟು ವಾಮಾಚಾರ

ಬೆಳ್ತಂಗಡಿ: ಎರಡು ವ್ಯಕ್ತಿಗಳ ನಡುವೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಜಾಗದ ತಕರಾರು ಸಂಬಂಧ ಇದೀಗ ಜಾಗವನ್ನು ಪ್ರವೇಶಿಸುವ ಗೇಟಿನ ಮುಂದೆ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಪೋಟೋ ಇಟ್ಟು ವಾಮಾಚಾರ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ಜೂ.10 ರಂದು ಬೆಳಕಿಗೆ ಬಂದಿದೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬೋಳಿಯಾರ್ ಎಂಬಲ್ಲಿ 25 ಎಕರೆ ಜಾಗವನ್ನು ಕೇರಳ ಮೂಲದ ಗೋಪಾ ಕುಮಾರ್ ಮತ್ತು ಸುಮೇಶ್ ಎಂಬವರು ಕಳೆದ ವರ್ಷ ಮಂಗಳೂರು ವೈಷ್ಣವಿ ಟ್ರಾನ್ಸ್ ಪೋರ್ಟ್ ಮಾಲೀಕ ರಾಜೇಶ್ ಪ್ರಭು ಎಂಬಾತ ಖರೀದಿ ಮಾಡಿಕೊಂಡು ದಾಖಲೆ ಪತ್ರ ವರ್ಗಾವಣೆ ಮಾಡಿಸಿ ಜಾಗದ 8 ಕೋಟಿ ರೂಪಾಯಿ ಹಣ ನೀಡದೆ ಮೋಸ ಮಾಡಿದ್ದ. ಈ ಬಗ್ಗೆ ಹಲವು ಸಮಯದವರೆಗೆ ಗಲಾಟೆ ನಡೆಯುತ್ತಿತ್ತು. ನಂತರ ಮಾರಾಟ ಮಾಡಿದ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ಸೇರಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು‌.‌

ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಲ್ಲಿ ಹಣ ನೀಡದೆ ಮೋಸ ಮಾಡಿದ ಬಗ್ಗೆ ದಾಖಲೆಗಳ ಮೂಲಕ ತಿಳಿದಿದ್ದು‌, ಜಾಗವನ್ನು ಮೂರನೇ ವ್ಯಕ್ತಿಗೆ ರಾಜೇಶ್ ಪ್ರಭು ಮಾರಾಟ ಮಾಡಬಾರದು ಮತ್ತು ಹಿಂದಿನ ಮೂಲ ಜಾಗದ ಮಾಲೀಕರಾದ ಗೋಪಾ ಕುಮಾರ್ ಮತ್ತು ಸುಮೇಶ್ ವಶಕ್ಕೆ ಬೆಳ್ತಂಗಡಿ ಕೋರ್ಟ್ ನೀಡಿತ್ತು.

ಇದೀಗ ಜಾಗಕ್ಕೆ ಪ್ರವೇಶ ಮಾಡುವ ಗೇಟಿನ ಮುಂದೆ ಜೂ.9 ರಂದು ರಾತ್ರಿ 25 ಮೇಕೆಯ ತಲೆ ಕಡಿದು ಅದಕ್ಕೆ 25 ಮಂದಿಯ ಫೋಟೋಗಳನ್ನು ಇಟ್ಟು ಜಾಗ ಖರೀದಿ ಮಾಡಿ ಹಣ ಮೋಸ ಮಾಡಿದ್ದ ಮಂಗಳೂರಿನ ವೈಷ್ಣವಿ ಟ್ರಾನ್ಪೋರ್ಟ್ ಮಾಲೀಕನಾಗಿರುವ ಪ್ರಭಾವಿ ವ್ಯಕ್ತಿ ರಾಜೇಶ್ ಪ್ರಭು ಎಂಬಾತ ವಾಮಾಚಾರ ಮಾಡಿದ್ದಾನೆ ಎಂದು ಆರೋಪ ಕೇಳಿಬರುತ್ತಿದ್ದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ‌.

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.