Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು


Team Udayavani, Oct 9, 2024, 1:32 AM IST

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

ಬೆಳ್ತಂಗಡಿ: ಕಳೆದ ವಾರಗಳಿಂದ ಸಂಜೆ ಬಳಿಕ ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಅ. 8ರಂದು ಕೂಡ ಸಂಜೆ ಬಳಿಕ ಏಕಾಏಕಿ ಭಾರೀ ಮಳೆ ಸುರಿದಿದೆ.

ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಳೆ ಹೆಚ್ಚಾದ ಪರಿಣಾಮ ಮೃತ್ಯುಂಜಯ ಹಾಗೂ ದಿಡುಪೆ ಕಡೆಯಿಂದ ಹರಿಯುವ ನೇತ್ರಾವತಿ ನದಿಯಲ್ಲಿ ಮಂಗಳವಾರ ಸಂಜೆ ನೀರಿನ ಮಟ್ಟ ಒಮ್ಮೆಲೆ ಏರಿಕೆ ಕಂಡುಬಂದಿತ್ತು. ಘಟ್ಟ ಪ್ರದೇಶದಲ್ಲಿ ಸಂಜೆ ನಿರಂತರ ಮಳೆ ಸುರಿದಿದೆ. ಇದರಿಂದ ನೀರು ಏರಿಕೆಯಾಗಿ ಹಲವು ಸಣ್ಣ ಸೇತುವೆಗಳು ಮುಳುಗಡೆ ಯಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಯಾಯಿತು.

ಸಂಜೆ 7ರ ಬಳಿಕ ಏರತೊಡಗಿದ ನೀರು, ರಾತ್ರಿ 9ರ ವರೆಗೂ ಏರಿಕೆ ಕಂಡಿದ್ದು ಬಳಿಕ ಇಳಿಕೆಯಾಗ ತೊಡಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕರಾವಳಿಗೆ ಇಂದು ಎಲ್ಲೋ ಅಲರ್ಟ್‌
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಬಿಡುವು ನೀಡಿದೆ. ಮಂಗಳವಾರ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗಿದೆ.

ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಅ. 9ರಂದು ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Sslc

PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್‌ ಟಾಪರ್‌

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ

Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

ಅಶಕ್ತರಿಗೆ ಒಳಿತು ಬಯಸುವ ಪ್ರೇತ!

Bantwal: ಅಶಕ್ತರಿಗೆ ಒಳಿತು ಬಯಸುವ ಪ್ರೇತ!; 1.50 ಲಕ್ಷ ರೂ. ನೆರವು

1(1)

Belthangady: ಅಸಹಾಯಕ ಕುಟುಂಬಕ್ಕೆ ಚಾಲಕನ ಆಸರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Election Result: ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ: ಬಿಜೆಪಿ ಸಂಭ್ರಮ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Polali Temple: ನವರಾತ್ರಿ ಮಹೋತ್ಸವ; ಲಲಿತಾ ಪಂಚಮಿ: ಭಕ್ತರಿಗೆ ಸೀರೆಗಳ ವಿತರಣೆ

Parameshwar

Congress Politics: ಕಾಫೀ ಪೇ ಚರ್ಚೆ ಆಗಬೇಕಲ್ಲವೇ: ಗೃಹ ಸಚಿವ ಪರಮೇಶ್ವರ್‌

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Kateel: ಸಂಭ್ರಮದ ಲಲಿತಾ ಪಂಚಮಿ: 15 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.