ಬೆಸೆಂಟ್‌ ಜಂಕ್ಷನ್‌- ಕಲಾಕುಂಜ ಕಾಂಕ್ರೀಟ್‌ ಕಾಮಗಾರಿ ಆರಂಭ: ದಿನ ವಾಹನ ಸಂಚಾರ ನಿರ್ಬಂಧ


Team Udayavani, Nov 13, 2021, 4:20 AM IST

ಬೆಸೆಂಟ್‌ ಜಂಕ್ಷನ್‌- ಕಲಾಕುಂಜ ಕಾಂಕ್ರೀಟ್‌ ಕಾಮಗಾರಿ ಆರಂಭ: ದಿನ ವಾಹನ ಸಂಚಾರ ನಿರ್ಬಂಧ

ಎಂ.ಜಿ. ರಸ್ತೆ: ಇಲ್ಲಿಯ ಬೆಸೆಂಟ್‌ ಜಂಕ್ಷನ್‌ನಿಂದ ಕಲಾಕುಂಜಕ್ಕೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್‌ ಹಾಕುವ ಕಾಮಗಾರಿ ಆರಂಭಿಸಲಾಗಿದೆ.

ಹಲವು ದಿನಗಳ ಹಿಂದೆಯೇ ಒಳಚರಂಡಿ ಕಾಮಗಾರಿ ನಡೆಸಲಾಗಿತ್ತು. ಹೀಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಮಾರ್ಪಾಡಿಸಲಾಗಿತ್ತು. ಆ ಬಳಿಕ ಲಘುವಾಹನಗಳು ಸಂಚರಿಸುತ್ತಿದ್ದವು. ಈಗ ಕಾಮಗಾರಿ ಕಾರಣ ದಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಒಂದು ಭಾಗದ ಕಾಮಗಾರಿ ಮುಗಿ ದಿದ್ದು, ಮತ್ತೂಂದು ಭಾಗದ ಕೆಲಸ ನಡೆಯುತ್ತಿದೆ. ಒಂದು ವಾರದೊಳಗೆ ಕಾಂಕ್ರೀಟ್‌ ಹಾಕಲಿದ್ದು, ಬಳಿಕ ಕ್ಯೂರಿಂಗ್‌ಗೆ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಕ್ಯೂರಿಂಗ್‌ ಕಾರ್ಯ ಬೇಗ ಮುಗಿದರೆ  ನಿಗದಿತ ಅವಧಿಗಿಂತ (21) ಮೊದಲೇ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು.

ಜೈಲ್‌ ರಸ್ತೆ ಕಾಮಗಾರಿ:

ಇಲ್ಲಿನ ಕಾಮಗಾರಿ ಮುಗಿದ ಬಳಿಕ ಬೆಸೆಂಟ್‌ ಜಂಕ್ಷನ್‌ನಿಂದ ಜೈಲ್‌ ರೋಡ್‌ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್‌ ಹಾಕಲಾಗುವುದು. ಸದ್ಯ ಇಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ.

ನವಭಾರತ್‌ ಸರ್ಕಲ್‌ನಿಂದ ಶಾರದಾ ಕಾಲೇಜು ಮುಂಭಾಗದ ರಸ್ತೆ ಕಾಂಕ್ರೀಟ್‌ ಕಾಮಗಾರಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಫುಟ್‌ಪಾತ್‌ ಕಾಮಗಾರಿ ಕೊನೆ ಹಂತದಲ್ಲಿದೆ. ವಿದ್ಯುತ್‌ ಕಂಬಗಳ ಬದಲಾವಣೆ ಪ್ರಕ್ರಿಯೆ ಕೆಲವು ದಿನದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

State Govt; ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

Arrest

Kota: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ: ಆರೋಪಿ ವಶಕ್ಕೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

Eshwara Khandre: “ಕೆಐಒಸಿಎಲ್‌ನಿಂದ 1334 ಹೆ. ಭೂಮಿ, 1,349 ಕೋಟಿ ದಂಡ ವಸೂಲಿಗೆ ಕ್ರಮ’

Eshwara Khandre: “ಕೆಐಒಸಿಎಲ್‌ನಿಂದ 1334 ಹೆ. ಭೂಮಿ, 1,349 ಕೋಟಿ ದಂಡ ವಸೂಲಿಗೆ ಕ್ರಮ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

13

Mangaluru: ಬೀದಿ ಬದಿ ವ್ಯಾಪಾರಿ ವಲಯ: ಶುರುವಾಗದ ವ್ಯಾಪಾರ!

11(1)

Mangaluru: ಪಾರಂಪರಿಕ ಕಟ್ಟಡ ಫಲಕಗಳಿಗೆ ಒದಗಲಿ ಶುಭಗಳಿಗೆ!

8

Hampankatta: ಕೆ.ಎಸ್‌.ರಾವ್‌ ರಸ್ತೆ; ಅಪಾಯಕಾರಿ ಕೇಬಲ್‌ ಛೇಂಬರ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಮಾಸಾಂತ್ಯವರೆಗೆ ಬಿಜೆಪಿ ಸದಸ್ಯತ್ವ ಅಭಿಯಾನ ವಿಸ್ತರಣೆ: ನಂದೀಶ್‌ ರೆಡ್ಡಿ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

BJP: ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

State Govt; ರಾಜ್ಯಾದ್ಯಂತ ಒಳ ಮೀಸಲಾತಿ ಕಿಚ್ಚು, ಪ್ರತಿಭಟನೆ

Arrest

Kota: ಬಾಲಕಿ ಮೇಲೆ ಸಂಬಂಧಿಯಿಂದ ಅತ್ಯಾಚಾರ: ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.