ಸಂಸ್ಕೃತ ಸಾರ್ವತ್ರಿಕ ಭಾಷೆ: ಭಕ್ತಿ ರಾಘವ ಸ್ವಾಮಿ

ವಿಶ್ವ ಸಂಸ್ಕೃತ ಸಮ್ಮೇಳನ ಸಮಾರೋಪ

Team Udayavani, Feb 27, 2023, 6:17 AM IST

ಸಂಸ್ಕೃತ ಸಾರ್ವತ್ರಿಕ ಭಾಷೆ: ಭಕ್ತಿ ರಾಘವ ಸ್ವಾಮಿ

ಸುರತ್ಕಲ್‌: ಸಂಸ್ಕೃತವು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಭಾಷೆಯಲ್ಲ, ಇದು ಸಾರ್ವತ್ರಿಕ ಭಾಷೆ. ನಾವು ಆಯ್ಕೆಯಿಂದ ಭರತ ವರ್ಷದಲ್ಲಿ ಹುಟ್ಟಿಲ್ಲ ಆದರೆ ವೈವಿಧ್ಯಮಯ ಸಂಸ್ಕೃತಿಯೊಂದಿಗೆ ಇಲ್ಲಿ ಹುಟ್ಟಿದ ನಾವು ಅದೃಷ್ಟವಂತರು ಎಂದು ಕೆನಡಾ ದೇಶದ ಇಸ್ಕಾನ್‌ನ ಭಕ್ತಿ ರಾಘವ ಸ್ವಾಮಿ ಮಹಾರಾಜ್‌ ಹೇಳಿದರು.

ಶ್ರೀನಿವಾಸ ವಿಶ್ವವಿದ್ಯಾನಿಲಯದ ಮುಕ್ಕ ಕ್ಯಾಂಪಸ್‌ನಲ್ಲಿ ವಿಶ್ವ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತ ನಾಡಿದರು.

ಹೈದರಾಬಾದ್‌ನ ತಂತ್ರಜ್ಞ ಹಾಗೂ ಶಿಕ್ಷಣ ತಜ್ಞ ಡಾ| ವಿಠಲ ಜೋಶಿ ಮಾತನಾಡಿ, ಸಂಸ್ಕೃತದ ಅರಿವಿಲ್ಲದೆ ಯಾರೂ ಕೂಡ ವಿದ್ವಾಂಸನಾಗಲು ಸಾಧ್ಯವಿಲ್ಲ. ಸಂಸ್ಕೃತ ಆಚರಣೆಗಳ ಭಾಷೆಯಲ್ಲ; ಸನಾತನ ಭಾಷೆ ಎಂಬುದನ್ನು ನಾವು ತಿಳಿಯಬೇಕಿದೆ. ಸಂಸ್ಕೃತ ಗೊತ್ತಿದ್ದರೆ ಬೇರೆ ಬಾಷೆಗಳನ್ನು ಕಲಿಯುವುದು ಬಲು ಸುಲಭ ಎಂದರು.

ಆಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿ.ವಿ. ಕುಲಾಧಿ ಪತಿ ಸಿಎ ಎ. ರಾಘವೇಂದ್ರ ರಾವ್‌ ಮಾತನಾಡಿ, ಸಂಸ್ಕೃತ ಭಾಷೆಯಲ್ಲಿ ಇನ್ನಷ್ಟು ಸಂಶೋಧನೆಗೆ ಸರಕಾರ ನೆರವು ಹಾಗೂ ಸಹಕಾರ ನೀಡಬೇಕು ಎಂದರು.

ಸಹ ಕುಲಾಧಿಪತಿ ಡಾ| ಎ. ಶ್ರೀನಿವಾಸ ರಾವ್‌, ಶ್ರೀನಿವಾಸ ವಿ.ವಿ. ಆಡಳಿತ ಮಂಡಳಿ ಟ್ರಸ್ಟಿಗಳಾದ ಎ. ವಿಜಯಲಕ್ಷ್ಮೀ ಆರ್‌. ರಾವ್‌, ಪ್ರೊ| ಎ. ಮಿತ್ರಾ ಎಸ್‌. ರಾವ್‌, ಪದ್ಮಿನಿ ಕುಮಾರ್‌, ಬೆಂಗಳೂರಿನ ತಜ್ಞರಾದ ಡಾ| ಉದಯ ಕುಮಾರ್‌ ಮಯ್ಯ, ಉಪಕುಲಪತಿ ಡಾ| ಪಿ.ಎಸ್‌. ಐತಾಳ, ರಿಜಿಸ್ಟ್ರಾರ್‌ ಆದಿತ್ಯ ಕುಮಾರ್‌ ಮಯ್ಯ, ಡಾ| ದೀಪಿಕಾ ಆದಿತ್ಯ ಕುಮಾರ್‌ ಮಯ್ಯ, ಮೌಲ್ಯಮಾಪನ ರಿಜಿಸ್ಟ್ರಾರ್‌ ಶ್ರೀನಿವಾಸ ಮಯ್ಯ ಡಿ., ಅಭಿವೃದ್ಧಿ ರಿಜಿಸ್ಟ್ರಾರ್‌ ಡಾ| ಅಜಯ್‌ ಕುಮಾರ್‌, ಸಹ ಸಂಚಾಲಕರಾದ ಡಾ| ಬಿ. ಗೋಪಾಲಚಾರ್‌ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ಭಗವದ್ಗೀತೆ ಪಠಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮ್ಮೇಳನದಲ್ಲಿ ವಿಚಾರ ಮಂಡಿಸಿದ ಸಂಶೋಧನಾರ್ಥಿಗಳನ್ನು ಗೌರವಿಸಲಾಯಿತು. ರಿಜಿಸ್ಟ್ರಾರ್‌ ಡಾ| ಅನಿಲ್‌ ಕುಮಾರ್‌ ಸ್ವಾಗತಿಸಿ, ಇನ್‌ಸ್ಟಿಟ್ಯೂಟ್‌ ಅಫ್‌ ಫಿಸಿಯೋಥೆರಪಿಯ ಡೀನ್‌ ಡಾ| ರಾಜಶೇಖರ್‌ ವಂದಿಸಿದರು. ಡಾ| ವಿಜಯಲಕ್ಷ್ಮೀ, ಪ್ರೊ| ರೋಹನ್‌ ಫೆರ್ನಾಂಡಿಸ್‌, ಡಾ| ಅಂಬಿಕಾ ಮಯ್ಯ ವಂದಿಸಿದರು.

ಶ್ರೀನಿವಾಸ ಕಲ್ಯಾಣೋತ್ಸವ
ಶ್ರೀನಿವಾಸ ಕಾಲೇಜಿನ ಮುಕ್ಕ ಕ್ಯಾಂಪಸ್‌ನ ವಿಶ್ವ ಸಮ್ಮೇಳನ ಸಭಾ ಮಂಟಪದಲ್ಲಿ ತಿರುಪತಿ ಪದ್ಮಾವತಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.