![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 18, 2023, 9:45 PM IST
ಮೂಡುಬಿದಿರೆ: ಪುರಸಭೆಯ ನಿವೃತ್ತ ಮುಖ್ಯಾಧಿಕಾರಿ, ಮೂಡುಬಿದಿರೆ ಅಲಂಗಾರ್ ನಿವಾಸಿ ಎಂ. ಭೋಜರಾಜ ಪೂವಣಿ (83) ಅವರು ಸೆ. 17ರಂದು ರಾತ್ರಿ ನಿಧನ ಹೊಂದಿದರು.
ಮೃತರು ಪತ್ನಿ, ಐವರು ಪುತ್ರಿಯರನ್ನು ಅಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಸಚಿವ ಅಮರನಾಥ ಶೆಟ್ಟಿ ಅವರ ಕ್ಲಾಸ್ಮೇಟ್ ರಾಗಿದ್ದ ಭೋಜರಾಜರು ಕ್ರೀಡಾಪಟುವೂ ಆಗಿದ್ದರು. ಮೂಡುಬಿದಿರೆ ಜೈನ ಹೈಸ್ಕೂಲು, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಓದಿ ಆಗಿನ ಮೂಡುಬಿದಿರೆ ಟೌನ್ ಪಂಚಾಯತ್ನಲ್ಲಿ ಉದ್ಯೋಗಸ್ಥರಾಗಿ ಬಳಿಕ ಪದೋನ್ನತಿ ಹೊಂದಿ ಬೈಂದೂರಿನಲ್ಲಿ ಮುಖ್ಯಾಧಿಕಾರಿಯಾಗಿ, ಮೂಲ್ಕಿ, ಉಡುಪಿ, ಕಾರ್ಕಳ ಮತ್ತು ಮೂಡುಬಿದಿರೆಯಲ್ಲಿ ಸೇವೆ ಸಲ್ಲಿಸಿ 1999ರಲ್ಲಿ ನಿವೃತ್ತಿ ಹೊಂದಿದ್ದರು.
ಅವರ ನಿಧನಕ್ಕೆ ಮಾಜಿ ಸಚಿವ ಕೆ. ಅಭಯಚಂದ್ರ, ಚೌಟರ ಅರಮನೆ ಕುಲದೀಪ ಎಂ., ಪುರಸಭಾ ಹಾಲಿ ಮುಖ್ಯಾಧಿಕಾರಿ ಇಂದು ಎಂ. ಸಂತಾಪ ವ್ಯಕ್ತಪಡಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.