ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಅಧಿಕಾರ ಉಳಿಸಿಕೊಂಡ ಬಿಜೆಪಿ


Team Udayavani, Dec 30, 2021, 10:06 AM IST

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಅಧಿಕಾರ ಉಳಿಸಿಕೊಂಡ ಬಿಜೆಪಿ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್‍ನ ಮತ ಎಣಿಕೆ ಮಂಗಳೂರು ತಾಲೂಕು ಪಂಚಾಯತ್‍ ನಲ್ಲಿ ಗುರುವಾರ ನಡೆದಿದ್ದು, 17 ಸ್ಥಾನಗಳಲ್ಲಿ ಬಿಜೆಪಿ 11 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಪಟ್ಟಣ ಪಂಚಾಯತ್ ಅಧಿಕಾರ ಉಳಿಸಿಕೊಂಡಿದೆ.

ಕಳೆದ ಬಾರಿ 11 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ 11 ಸ್ಥಾನಗಳನ್ನು ಪಡೆದರೆ ಕಳೆದ ಬಾರಿ 4 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್ 4 ಸ್ಥಾನಗಳನ್ನು ಉಳಿಸಿಕೊಂಡಿದೆ. ಒಂದು ಸ್ಥಾನ ಪಡೆದಿದ್ದ ಎಸ್‍ಡಿಪಿಐ ಒಂದೇ ಸ್ಥಾನವನ್ನು ಉಳುಸಿ ಕೊಂಡಿದೆ. ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನವನ್ನು ಪಡೆದುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಪಡೆದಿದ್ದ ಸಿಪಿಐಎಂ ಈ ಬಾರಿ ಶೂನ್ಯ ಸಂಪಾದನೆ ಮಾಡಿದೆ.

ಇದನ್ನೂ ಓದಿ:ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಗೆ ಅಧಿಕಾರ: ಎಲ್ಲಾ ವಾರ್ಡುಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ

ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 17 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರೆ, ಎಸ್‍ಡಿಪಿಐ 6 ಸ್ಥಾನಗಳಲ್ಲಿ ಮೂರು ಸ್ಥಾನಗಳಲ್ಲಿ ಪಕ್ಷೇತರರು, ಸಿಪಿಐ ಎಂ 2 ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿದ್ದರು.

ಮೂರು ಮತಗಳ ಅಂತರದಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ: ವಾರ್ಡ್ 13 ಪನೀರ್ ನಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ಸಫೀಯಾ ಅವತು ಎಸ್ ಡಿಪಿಐಯ ಸೆಲಿಮಾಬಿ ಹಸೀನಾ ಶಮೀರ್ ಅವರ ಎದುರು ಮೂರು ಮತಗಳ ಅಂತರದಲ್ಲಿ ಸೋಲಿ ಅನುಭವಿಸಿದರು. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಫೀಯಾ 226 ಮತಗಳನ್ನು ಪಡೆದರೆ ವಿಜೇತ ಎಸ್ ಡಿಪಿಐ ಅಭ್ಯರ್ಥಿ ಸೆಲಿಮಾಬಿ ಹಸೀನಾ 229 ಅಲ್ಪ‌ಮತಗಳ ಜಯಗಳಿಸಿದರು.

ಇದನ್ನೂ ಓದಿ:ಸ್ಥಳೀಯ ಸಂಸ್ಥೆ ಚುನಾವಣೆ: ಕಾಪು ಪುರಸಭೆ ಬಿಜೆಪಿ ತೆಕ್ಕೆಗೆ

ವಿಜೇತರ ವಿವರ

ವಾರ್ಡ್ 1: ಅಡ್ಕ ಕಾಳಿಕಾಂಬ

ರಾಘವ ಗಟ್ಟಿ (ಬಿಜೆಪಿ)

ವಾರ್ಡ್ 2: ಕನೀರುತೊಟ,

ಭವಾನಿ ದೇವದಾಸ್ (ಬಿಜೆಪಿ)

ವಾರ್ಡ್ 3: ಮಾಡೂರು

ಸುಜಿತ್ ಮಾಡೂರು(ಬಿಜೆಪಿ)

ವಾರ್ಡ್ 4; ಬಲ್ಯ

ಕಿರಣ್ ಕುಮಾರ್ (ಬಿಜೆಪಿ)

ವಾರ್ಡ್ 5: ಬಗಂಬಿಲ ಸೈಟ್

ಪ್ರವೀಣ್ ಬಗಂಬಿಲ (ಬಿಜೆಪಿ)

ವಾರ್ಡ್ 6: ವೈದ್ಯನಾಥನಗರ ಬಗಂಬಿಲ

ದಿವ್ಯಾ ಸತೀಶ್ (ಬಿಜೆಪಿ)

ವಾರ್ಡ್ 7:  ಸುಳ್ಳಂಜೀರು, ಸಂಕೊಳಿಗೆ

ಉದಯ ಕುಮಾರ್ ಶೆಟ್ಟಿ (ಬಿಜೆಪಿ)

ವಾರ್ಡ್ 8: ತಾರಿಪಡ್ಪು

ಇಸಾಕ್ (ಕಾಂಗ್ರೆಸ್)

ವಾರ್ಡ್ 9: ಶಾರದಾನಗರ

ಅನಿತಾ ನಾರಾಯಣ (ಬಿಜೆಪಿ)

ವಾರ್ಡ್ 10: ಕುಶಾಲ್‍ನಗರ

ಧೀರಾಜ್ ಕುಶಾಲ್‍ನಗರ(ಬಿಜೆಪಿ)

ವಾರ್ಡ್ 11 : ಮಡ್ಯಾರ್

ಹರೀಶ್ ರಾವ್ (ಪಕ್ಷೇತರ)

ವಾರ್ಡ್ 12: ಜಲಾಲ್ ಭಾಗ್

ಆಯೇಷಾ ಜಲಾಲ್ ಭಾಗ್ (ಕಾಂಗ್ರೆಸ್)

ವಾರ್ಡ್ 13: ಪನೀರ್

ಸೆಲಿಮಾಬಿ ಹಸೀನಾ ಶಮೀರ್ (ಎಸ್ ಡಿಪಿ ಐ)

ವಾರ್ಡ್ 14: ಮಿತ್ರನಗರ

ಜಗದೀಶ ಕೊಂಡಾಣ (ಬಿಜೆಪಿ)

ವಾರ್ಡ್ 15: ಕೊಂಡಾಣ

ನವೀನ್ ಕೊಂಡಾಣ (ಬಿಜೆಪಿ)

ವಾರ್ಡ್ 16: ಅಜ್ಜಿನಡ್ಕ

ಅಹ್ಮದ್ ಬಾವ ಕೋಟೆಕಾರು (ಕಾಂಗ್ರೆಸ್))

ವಾರ್ಡ್ 17: ಕೋಮರಂಗಳ

ಜುಬೈದಾ (ಕಾಂಗ್ರೆಸ್)

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.