ಬಿಜೆಪಿ ಕಾರ್ಯಕರ್ತರ ಪಕ್ಷ: ಡಾ| ವೈ. ಭರತ್‌ ಶೆಟ್ಟಿ


Team Udayavani, Apr 26, 2018, 1:06 PM IST

26-April-11.jpg

ಸುರತ್ಕಲ್‌ : ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ನಾಯಕ ಎಂಬುದಕ್ಕಿಂತ ಕಾರ್ಯಕರ್ತ ಎಂಬವರಿಗೇ ಹೆಚ್ಚಿನ ಗೌರವವಿದೆ ಎಂದು ಡಾ| ಭರತ್‌ ಶೆಟ್ಟಿ ಅವರು ಹೇಳಿದರು. ಬಂಗ್ರಕೂಳೂರು ಕೋಡಿಕಲ್‌ ಪ್ರದೇಶದಲ್ಲಿ ಜರಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಶಿಸ್ತಿನ
ಕಾರ್ಯಕರ್ತರನ್ನು ಹೊಂದಿದ್ದು, ಪಕ್ಷ ನಿರ್ಧಾರ ಮಾಡಿದ ಅಭ್ಯರ್ಥಿಯ ಗೆಲುವಿಗೆ ಸದಾ ಕೊಡುಗೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್‌ ಮುಕ್ತ ಆಡಳಿತಕ್ಕೆ ಬಿಜೆಪಿ ಒಂದೇ ಹೆಜ್ಜೆ ಹಿಂದಿದ್ದು ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೇರುವ ಮೂಲಕ ಅದನ್ನೂ ಮಾಡಲಿದೆ. ಮತದಾರರು ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ಅಧಿಕಾರಕ್ಕೇರಲು ಶಕ್ತಿ ತುಂಬಬೇಕು ಎಂದರು.

ಈ ಹಿಂದೆ ಯಡಿಯೂರಪ್ಪ ಸರಕಾರ ರೈತಪರ ಯೋಜನೆ ಜಾರಿಗೆ ತರುವ ಮೂಲಕ ಅವರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡುವಲ್ಲಿ ಶ್ರಮಿಸಿದ್ದರು. ನಗರ ಹಾಗೂ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಒದಗಿಸಿ ಮಹಾ ನಗರ ಪಾಲಿಕೆ, ಪಂಚಾಯತ್‌ ಪ್ರದೇಶಗಳಲ್ಲಿ ರಸ್ತೆ, ನೀರು ಸೌಲಭ್ಯ ಒದಗಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ ಎಂದರು. ಮುಖಂಡರಾದ ಕಾರ್ಪೊರೇಟರ್‌ ಹರೀಶ್‌ ಶೆಟ್ಟಿ , ಅಶೋಕ್‌ ಕೃಷ್ಣಾಪುರ, ಸುಧಾಕರ ಅಡ್ಯಾರ್‌, ಕಿರಣ್‌ ಕುಮಾರ್‌ ಮೊದಲಾದವರಿದ್ದರು.

ಗಣೇಶಪುರ ದೇಗುಲಕ್ಕೆ ಭೇಟಿ
ಶ್ರೀ ಗಣೇಶಪುರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ವೈ. ಭರತ್‌ ಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇರೇಬೈಲು ಶಿವಪ್ರಸಾದ ತಂತ್ರಿಗಳು ಗೌರವಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಸಮಿತಿ ಸದಸ್ಯ ನಿರಂಜನ ಭಟ್‌, ವಿಶ್ವ ಹಿಂದೂ ಪರಿಷತ್‌ ಪ್ರಮುಖ ಜಿತೇಂದ್ರ, ಗಣೇಶ ಹೊಸಬೆಟ್ಟು, ಸದಾಶಿವ ಐತಾಳ, ಲೋಕೇಶ ಬೊಳ್ಳಾಜೆ, ಬಾಲಕೃಷ್ಣ ಸುವರ್ಣ, ಹೊನ್ನಯ್ಯ ಕೋಟ್ಯಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.