
ಅಂಧ ಕಲಾವಿದರ ಸಂಗೀತ ಕಾರ್ಯಕ್ರಮ
Team Udayavani, Jan 1, 2018, 12:03 PM IST

ಮೂಲ್ಕಿ : ನಾವು ಅಂಧರಾಗಿರಬಹುದು ನಮಗೆ ನಿಮ್ಮ ಅನುಕಂಪ ಬೇಡ ನಮ್ಮ ಸಾಮರ್ಥ್ಯಕ್ಕೆ ಅನುಗುಣವಾದ
ಅವಕಾಶ ಕೊಡಿ ನಾವು ನಿರುದ್ಯೋಗಿಗಳು ನಮಗೆ ಉದ್ಯೋಗ ಕೊಟ್ಟು ಎಲ್ಲರಂತೆ ಬದುಕುವ ದಾರಿ ಮಾಡಿ ಕೊಡಿ ಎಂದು ಶೃಂಗೇರಿ ಕಾಂಚಿನಗರ ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘದ ಅಧ್ಯಕ್ಷ ಯೋಗೀಶ್ ಹೇಳಿದರು.
ಅವರು ಕಾರ್ನಾಡು ಜಂಕ್ಷನ್ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ತಂಡದ ಅಂಧ ಕಲಾವಿದರ ಮೂಲಕ ನಡೆದ ಸಂಗೀತ ಕಾರ್ಯಕ್ರಮದ ಕೊನೆಯಲ್ಲಿ ಸಹಕರಿಸಿದವರನ್ನು ಅಭಿನಂದಿಸಿ ಮಾತನಾಡಿದರು.
ಸಂಘದಲ್ಲಿ 15 ಮಂದಿ ಸದಸ್ಯರು ಇದ್ದು ನಮ್ಮಲ್ಲಿ ಉತ್ತಮ ಗಾಯಕರಿದ್ದಾರೆ. ಪ್ರತಿಭಾನ್ವಿತ ಇತರ ಸದಸ್ಯರು ಇದ್ದಾರೆ
ಆದರೆ ನಮಗೆ ಕಣ್ಣು ಕಾಣುವುದಿಲ್ಲ ಎಂಬ ಕೊರಗು ಬಿಟ್ಟರೆ ನಮಗೂ ಎಲ್ಲರಂತೆಯೆ ದುಡಿದು ಸ್ವಾಭಿಮಾನದ ಬದುಕು ನಡೆಸುವ ಆಸೆ ಇದೆ. ಸರಕಾರ ಅಥವಾ ಜನ ಪ್ರತಿನಿಧಿಗಳು ನಮಗೆ ದಾರಿ ದೀಪವಾಗಬೇಕು ಎಂದರು.
ಕಾರ್ನಾಡು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ, ಉದ್ಯಮಿ ನೂತನ್ ಶೆಟ್ಟಿ ಮತ್ತು ಜಾ. ಜನತಾ ದಳದ ಅಧ್ಯಕ್ಷ ಜೀವನ್ ಶೆಟ್ಟಿ ಮತ್ತು ನವೀನ್ ಶೆಟ್ಟಿ ಅವರು ಅಂದರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ಕಾರ್ಯಕ್ರಮದ ಅನಂತರ ಕಲಾವಿದರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ

Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.