![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 10, 2019, 10:51 AM IST
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಿಂದ ಯುವತಿಯೊಬ್ಬಳು ಶುಕ್ರವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಇಲ್ಲಿಗೆ ಸಮೀಪದ ಸೋಮೇಶ್ವರದಲ್ಲಿ ಶವ ಪತ್ತೆಯಾಗಿದೆ.
ಪುತ್ತೂರು ಮೂಲದ ನಿವೇದಿತಾ ಗಜನೇಶ್ವರಿ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ಶುಕ್ರವಾರ ರಾತ್ರಿ ನಿವೇದಿತಾ ಗಜನೇಶ್ವರಿ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದರು. ರಾತ್ರಿಯೇ ರಕ್ಷಣಾ ಪಡೆಗಳು ಹುಡುಕುವ ಕಾರ್ಯಾಚರಣೆ ನಡೆಸಿದ್ದವು. ಇಂದು ಬೆಳಿಗ್ಗೆ ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.