Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ


Team Udayavani, Jun 15, 2024, 12:55 AM IST

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

ಮಂಗಳೂರು: ಬೋಳಿಯಾರ್‌ ಪ್ರಕರಣದಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದಾಳಿಯ ಸಂತ್ರಸ್ತರ ಆರೋಗ್ಯ ವಿಚಾರಿ ಸಲು ಶಾಸಕರಾದ ಯು.ಟಿ. ಖಾದರ್‌ ಅವರು ಬಾರದಿರುವುದು ಓಲೈಕೆ ರಾಜಕೀಯವನ್ನು ತೋರಿಸುತ್ತದೆ.

ಬೋಳಿಯಾರ್‌ ಮತ ಕೇಂದ್ರದ ಮತದಾರರೂ ಆಗಿರುವ ಅವರು ತಮ್ಮದೇ ಪರಿಸರದ ಸಂತ್ರಸ್ತರಿಗೆ ಸ್ಥೈರ್ಯ ತುಂಬಬೇಕಿತ್ತು. ಅದು ಬಿಟ್ಟು ಸಹಾಯಹಸ್ತ ನೀಡಲು ಬಂದವರನ್ನು “ಹೊರಗಿನವರು’ ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕರು, ಸಂಸದರು, ಹೊರಗಿನವರೇ? ಹಿಂದೆ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ಕ್ಷೇತ್ರ ಬಿಟ್ಟು ಹೊರಗೆ ಹೋಗಿಲ್ಲವೆ? ಎಂದು ಪ್ರಶ್ನಿಸಿರುವ ಅವರು, ಕಾಂಗ್ರೆಸ್‌ನ ಸೂಚನೆಯಂತೆ ಪೊಲೀಸರು ಅಮಾಯಕರ ಮೇಲೆ ದಾಖಲಿಸಿರುವ ದೂರಿನಿಂದ ಕುಗ್ಗಿರುವ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕ ಸ್ಥೈರ್ಯ ನೀಡಲು ಸಂತ್ರಸ್ತರನ್ನು ಭೇಟಿ ಮಾಡದ ಯು.ಟಿ.ಖಾದರ್‌ ಅವರಿಗೆ ನೈತಿಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಬೋಳಿಯಾರ್‌ನಲ್ಲಿ ಸ್ಥಳ ಮಹಜರು ಆಸ್ಪತ್ರೆಗೆ ಸಂಸದ ಕೋಟ ಭೇಟಿ
ಉಳ್ಳಾಲ: ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಸ್ಟಡಿಯಲ್ಲಿರುವ ನಾಲ್ವರನ್ನು ಶುಕ್ರವಾರ ಬೋಳಿಯಾರ್‌ನಲ್ಲಿ ಸ್ಥಳ ಮಹಜರು ನಡೆಸಿದ್ದು, ನಾಲ್ಕು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಯಲ್ಲಿ ತನಿಖೆ ನಡೆಸಲಿದ್ದಾರೆ.

ಬೋಳಿಯಾರ್‌ ನಿವಾಸಿಗಳಾದ ಸರ್ವನ್‌, ತಾಜುದ್ದೀನ್‌, ಅಶ್ರಫ್‌,ಮತ್ತು ಮುಬಾರಕ್‌ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿಗಳಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು 20 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 13 ಮಂದಿಯನ್ನು ಈವರೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ದೇರಳಕಟ್ಟೆ ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತಕ್ಕೊಳಗಾಇರುವ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್‌ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

Mangaluru: ರಿಕ್ಷಾ ತೊಳೆಯುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ತಂತಿ… ಇಬ್ಬರು ಮೃತ್ಯು

Mangaluru: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂತ ಅಂತ್ಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.